September 6, 2026
ನಿಧನ

ಹೊಸಂಗಡಿ ಗ್ರಾಮ ಪಂಚಾಯಿತ್ ಮಾಜಿ ಅಧ್ಯಕ್ಷ ಹರಿಪ್ರಸಾದ್ ನಿಧನ

ಹೊಸಂಗಡಿ:ಜಿ‌ ಪಂ ಮಾಜಿ ಸದಸ್ಯ ಧರಣೇಂದ್ರ ಕುಮಾರ್ ಅವರ ಸಹೋದರ, ಹೊಸಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಪ್ರಸ್ತುತ ಸದಸ್ಯ. ಪೆರಾಡಿ ಸಿಎ ಬ್ಯಾಂಕ್ ಪ್ರಸ್ತುತ ನಿರ್ದೇಶಕ ಹರೀಪ್ರಸಾದ್ ಹೊಸಂಗಡಿ 45 ವರ್ಷ ಮೂಡಬಿದ್ರೆ ಖಾಸಾಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು.

ಇಂದು ಬೈಕ್ ನಲ್ಲಿ ಕೆಲಸ ನಿಮಿತ್ತ ತೆರಲುತ್ತಿರುವಾಗ ಬೈಕ್ ನಿಂದ ಬಿದ್ದರೆನ್ನಲಾಗಿದೆ. ಕೂಡಲೇ ಮೂಡಬಿದ್ರೆ ಖಾಸಾಗಿ ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗಿದೆ ನಿಧನರಾದರು ಎಂದು ತಿಳಿದು ಬಂದಿದೆ.

ಹೊಸಂಗಡಿ ಗ್ರಾಮ‌ ಪಂಚಾಯತ್ ವ್ಯಾಪ್ತಿಯಲ್ಲಿ ಹಲವಾರು ಜನಪರ ಕೆಲಸ ಕಾರ್ಯಗಳನ್ನು ಹಮ್ಮಿಕೊಂಡು ಉತ್ತಮ ಕೆಲಸ ಕಾರ್ಯ ಮಾಡುತ್ತಿದ್ದರು. ಸಾಮಾಜಿಕ,ಧಾರ್ಮಿಕ,ಶೈಕ್ಷಣಿಕ,ರಾಜಕೀಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರು.

ಮೃತರು ಪತ್ನಿ,ಸಹೋದರರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಕುಕ್ಕೇಡಿ ಉಳ್ತೂರು ಬಳಿಯ ಕಡ್ತ್ಯಾರ್ ಎಂಬಲ್ಲಿ ಸುಡುಮದ್ದು ತಯಾರಿಕ ಘಟಕದಲ್ಲಿ ಭೀಕರ ಸ್ಪೋಟ ದುರಂತದಲ್ಲಿ ಚಿದ್ರಗೊಂಡು ದೂರಕ್ಕೆ ಎಸೆಯಲ್ಪಟ್ಟ ದೇಹಗಳು – ಮೂವರು ಸಾವು : ಹಲವರಿಗೆ ಗಂಭೀರ ಗಾಯ

Suddi Udaya

ಬಂದಾರು: ಮೈರೋಳ್ತಡ್ಕ ನಿವಾಸಿ ಸಂಜೀವ ರೈ ನಿಧನ

Suddi Udaya

ವೇಣೂರು: ವಿ.ಎಸ್. ಉಮರಬ್ಬ ನಿಧನ

Suddi Udaya

ನಿವೃತ್ತ ಬ್ಯಾಂಕ್ ಉದ್ಯೋಗಿ‌ ಅಮ್ಮು ಕುಮಾರ್ ಹೃದಯಾಘಾತದಿಂದ ನಿಧನ

Suddi Udaya

ಮದ್ದಡ್ಕ ನೆಲ್ಲಿಫಲ್ಕೆ ನಿವಾಸಿ ಬಾಬು ಮೊಗೇರ ನಿಧನ

Suddi Udaya

ಬಳಂಜ: ಎಲ್ಯೊಟ್ಟು ನಿವಾಸಿ ಸೋಮನಾಥ ಪೂಜಾರಿ ನಿಧನ

Suddi Udaya
error: Content is protected !!