September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಟ್ಲಾಜೆ ಇದರ ವತಿಯಿಂದ ಗಣರಾಜ್ಯೋತ್ಸವ ಆಚರಣೆ ಹಾಗೂ ವಾರ್ಷಿಕ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಳಂಜ: ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ, ಹಾಗೂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಟ್ಲಾಜೆ ಇದರ ವತಿಯಿಂದ 76ನೇ ಗಣರಾಜ್ಯೋತ್ಸವ ಆಚರಣೆ ಹಾಗೂ ವಾರ್ಷಿಕ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ದಿನೇಶ್ ಬಿ ಕೆ ಸಂತ ಅಂತೋನಿ ಕಾಲೇಜ್ ನಾರಾವಿ ಕನ್ನಡ ಉಪನ್ಯಾಸಕರು, ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಸರ್ವೋದಯ ಫ್ರೆಂಡ್ಸ್ ನ ಗೌರವ ಸಲಹೆಗಾರರು ಸತೀಶ್ ರೈ ಬಾರ್ದಡ್ಕ, ಶಾಲಾ ಮುಖ್ಯೋಪಾಧ್ಯಾಯರು ಪ್ರಮೋದ್ , ಅಶ್ರಫ್ ಕಾವಾಡಿ , ಚಿತ್ರನ್ ಕೊಂಗುಳ, ಶಾಲಾ ಸಮಿತಿ ಅಧ್ಯಕ್ಷರು ಸಂತೋಷ್ ಕೊಂಗಲ, ಸರ್ವೋದಯ ಫ್ರೆಂಡ್ಸ್ ಅಧ್ಯಕ್ಷರು ಸುರೇಶ್ ಪೂಜಾರಿ ಹೆವಾ ರವರು ಮಾತನಾಡಿ ಎಲ್ಲರಿಗೂ ಶುಭ ಹಾರೈಸಿದರು,

ಈ ಸಂದರ್ಭದಲ್ಲಿ ಕ್ರಿಕೆಟ್ ಪಂದ್ಯಾಟವನ್ನು ನಡೆಸಲಾಯಿತು. ಕಾರ್ಯಕ್ರಮ ನಿರೂಪಣೆಯನ್ನು ಹರೀಶ್ ವೈ ಚಂದ್ರಮ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ನಡೆಸಿಕೊಟ್ಟರು.

Related posts

ಪೆರುವಡಿ ನಾರಾಯಣ ಭಟ್ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಉಜಿರೆ: ಶ್ರೀ ರಾಧಾ ಸುರಭಿ ಗೋ ಮಂದಿರ,ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಬಂಟ್ವಾಳದಿಂದ ವಿಶ್ವಗುರು ಭಾರತಕ್ಕಾಗಿ ಗೋ ರಥಯಾತ್ರೆ

Suddi Udaya

ಬೆಳ್ತಂಗಡಿ: ವಾಗ್ವಾದವನ್ನು ನೆಪವಾಗಿಸಿ ಕತ್ತಿಯಿಂದ ಕಡಿದು ಕೊಲೆಗೆ ಯತ್ನ: ಆರೋಪಿಯ ಬಂಧನ

Suddi Udaya

ಸವಣಾಲು : ರಿಕ್ಷಾಗೆ ಬೈಕ್ ಡಿಕ್ಕಿ: ಬೈಕ್‌ ಸವಾರ ಗಂಭೀರ ಗಾಯ

Suddi Udaya

ಉಜಿರೆ: ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಕಾರ್ಯಾಗಾರ’

Suddi Udaya

ಕಕ್ಕಿಂಜೆ ನಿವಾಸಿ ಎ.ಕೆ ಮುಹಮ್ಮದ್ ಹಾಜಿ (ಅಡ್ಡೂರು ಹಾಜಿ ) ನಿಧನ

Suddi Udaya
error: Content is protected !!