July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ ಜಿ. ಪಂ. ಹಿ. ಪ್ರಾ ಶಾಲಾ ಎಸ್.ಡಿ.ಎಮ್.ಸಿ ಹಾಗೂ ಪೋಷಕರ ಸಭೆ

ಕಡಿರುದ್ಯಾವರ : ದ. ಕ. ಜಿ. ಪಂ ಹಿ. ಪ್ರಾ ಶಾಲೆ ಕಡಿರುದ್ಯಾವರ ದಲ್ಲಿ ಶಾಲಾ ಎಸ್.ಡಿ.ಎಮ್.ಸಿ ಹಾಗೂ ಪೋಷಕರ ಸಭೆಯು ಜ.11 ರಂದು ನಡೆಸಲಾಯಿತು.


ಈ ವೇಳೆ ಶಾಲೆಯ ಹಿರಿಯ ವಿದ್ಯಾರ್ಥಿಗಳು ಹಾಗೂ ಊರಿನವರ ಸಹಕಾರದಿಂದ ಶಾಲೆಗೆ ಹಾಗೂ ಮಕ್ಕಳಿಗೆ ವಿವಿಧ ವಸ್ತುಗಳನ್ನ ಕೊಡುಗೆಯಾಗಿ ನೀಡಲಾಯಿತು..


ದಾನಿಗಳಾದ ನವೀನ್ ಕಾನರ್ಪ ರವರು ಮಕ್ಕಳಿಗೆ ಐಡಿ ಕಾರ್ಡ್, ರೇಖಾ ಅರಮನೆ ಹಿತ್ಲು ರವರು ಮಕ್ಕಳಿಗೆ ಟೈ ಹಾಗೂ ಬೆಲ್ಟ್, ಸತೀಶ್ ಗೌಡ ಎರ್ಮಾಲ್ ಪಾಲ್ಕೆ, ಪವಿತ್ರಗೌಡ ಸಾಲ್ ಪಿಲ, ರೂಪಲತಾ ಗೌಡ ಸಾಲ್ ಪಿಲ ರವರು ಮಕ್ಕಳಿಗೆ ಶುದ್ಧ ಕುಡಿಯುವ ನೀರಿನ ಫಿಲ್ಟರ್, ಚಂದ್ರಶೇಖರ್ ಶ್ರೀಮತಿ ಸವಿತಾ ಗಜಂತೋಡಿ ಭಾರತೀಯ ಸೈನಿಕರು ಶಾಲೆಗೆ ಗಾಡ್ರೇಜ್ ಬೀರು ನೀಡಿದರು.


ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಶ್ರೀನಿವಾಸ್ ಗೌಡ, ಎಸ್.ಡಿ.ಎಮ್.ಸಿ ಉಪಾಧ್ಯಕ್ಷೆ ಸರಸ್ವತಿ, ಸದ್ಯಸರು, ಶಾಲಾ ಪ್ರಭಾರ ಮುಖ್ಯ ಶಿಕ್ಷಕ ಪ್ರದೀಪ್ ಎಮ್, ಶಾಲೆಯ ಹಿರಿಯ ವಿದ್ಯಾರ್ಥಿ ನಾರಾಯಣ , ಶಾಲಾ ಶಿಕ್ಷಕಿಯರಾದ ಶ್ರೀಮತಿ ಅಸ್ಮಿತಾ , ಶ್ರೀಮತಿ ನಮಿತಾ, ಕುಮಾರಿ ಅನಿತಾ, ಶ್ರೀಮತಿ ಕೀರ್ತಿಕಾ ಹಾಗೂ ಶಾಲಾ ಮಕ್ಕಳ ಪೋಷಕರು, ಮಕ್ಕಳು ಉಪಸ್ಥಿತರಿದ್ದರು.

Related posts

ಎಸ್.ಡಿ.ಎಂ ಕಾಲೇಜಿನ ರಾಜ್ಯ ಶಾಸ್ತ್ರ ವಿದ್ಯಾರ್ಥಿಗಳಿಂದ ಗ್ರಾಮ ಸ್ವರಾಜ್ ಕಾರ್ಯಕ್ರಮ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ದೀಪಾರಾಧನೆ ರಂಗಪೂಜೆ

Suddi Udaya

ಎಸ್.ಡಿ.ಎಂ. ಡಿ.ಎಡ್. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ, ವಿಷಯವಾರು ಸಂಘಗಳು ಮತ್ತು ಸ್ವಾಗತ ಕಾರ್ಯಕ್ರಮಗಳ ಉದ್ಘಾಟನೆ

Suddi Udaya

ಇಂದು (ಜ.14) ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್‌ನ ವತಿಯಿಂದ ಲಯನ್ಸ್ ಯಕ್ಷೋತ್ಸವ: ಶ್ರೀಕ್ಷೇತ್ರ ಧರ್ಮಸ್ಥಳ ಮೇಳದವರಿಂದ “ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ” ಯಕ್ಷಗಾನ ; ಜ.14 ರ 14 ಬಗೆಯ ವಿಶೇಷ ಖಾದ್ಯಗಳ ಸವಿ ಉಪಾಹಾರ

Suddi Udaya

ಬೆಳ್ತಂಗಡಿ ಮಾರಿಗುಡಿ ಬಳಿ ದುರ್ನಾತ ಬೀರುವ ಒಳ ಚರಂಡಿ

Suddi Udaya

ಸುಲ್ಕೇರಿ: ಪಿ‌ಎಂ ಜನ್ ಮನ್ ಯೋಜನೆಯಡಿ ರೂ. 6.8 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಟ್ರಿಂಜೆ- ಸುಲ್ಕೇರಿ ರಸ್ತೆ ಹಾಗೂ ಸೇತುವೆ ನಿರ್ಮಾಣಕ್ಕೆ ದ.ಕ ಜಿಲ್ಲಾ ಸಂಸದ ಕ್ಯಾ‌.ಬ್ರಿಜೇಶ್ ಚೌಟರವರಿಂದ ಶಿಲಾನ್ಯಾಸ

Suddi Udaya
error: Content is protected !!