23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ: ಪಣಿಕಲ್ಲು ಎಂಬಲ್ಲಿ ತೋಟಕ್ಕೆ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

ಕಡಿರುದ್ಯಾವರ :ಇಲ್ಲಿಯ ಪಣಿಕಲ್ಲು ಎಂಬಲ್ಲಿ ಜ.12 ರಂದು ರಾತ್ರಿ ಕೃಷ್ಣ ಭಟ್ ಎಂಬವರ ತೋಟಕ್ಕೆ ಕಾಡಾನೆ ದಾಳಿ ಮಾಡಿದ್ದು, ಅಪಾರ ಹಾನಿ ಉಂಟು ಮಾಡಿದೆ.

ರಾತ್ರಿಯ ವೇಳೆ ದಾಳಿ ಮಾಡಿದ ಕಾಡಾನೆಯು 5 ಸ್ಪ್ರಿಂಕ್ಲರ್ ಪೈಪ್, 25 ಕ್ಕಿಂತ ಅಧಿಕ ಬಾಳೆ ಗಿಡ, ಐದು ಅಡಕೆ ಮರ, ಹಾಗೂ ಈಚಲ ಮರವನ್ನು ಮುರಿದು ಹಾಕಿದೆ.

Related posts

ರಾಜ್ಯದ ಜನರ ತೀರ್ಮಾನ, ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ: ಪ್ರತಾಪಸಿಂಹ ನಾಯಕ್

Suddi Udaya

ಸವಣಾಲು: ಗುತ್ತಿನಬೈಲು ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಸಹಕಾರ ಸಂಘದಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ

Suddi Udaya

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya

ಬಳಂಜ ಬದಿನಡೆ ನಾಗಬ್ರಹ್ಮ ಕ್ಷೇತ್ರದ ವರ್ಷಾವಧಿ ಜಾತ್ರೋತ್ಸವ ಸಂಪನ್ನ

Suddi Udaya
error: Content is protected !!