32.4 C
ಪುತ್ತೂರು, ಬೆಳ್ತಂಗಡಿ
May 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ : ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಪಜಿರಡ್ಕ ದೇವಸ್ಥಾನದಲ್ಲಿ ಶ್ರಮದಾನ

ಕಲ್ಮಂಜ : ಬೆಳ್ತಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶ್ರದ್ದಾ ಕೇಂದ್ರದಡಿಯಲ್ಲಿ ಪಜಿರಡ್ಕ ದೇವಸ್ಥಾನದ ಆವರಣದ ಸ್ವಚ್ಛತೆ ಕಾರ್ಯಕ್ರಮವು ಜ.12 ರಂದು ನಡೆಯಿತು.

ಈ ಸಂದರ್ಭದಲ್ಲಿ ಸತ್ಯನಪಳಿಕೆ ಒಕ್ಕೂಟ ಅಧ್ಯಕ್ಷರು, ಪಜಿರಡ್ಕ ದೇವಸ್ಥಾನದ ಮಾಜಿ ಅಧ್ಯಕ್ಷರುಗಳಾದ ಕೃಷ್ಣಪ್ಪ ಗುಡಿಗಾರ್, ತುಕಾರಾಮ ಸಾಲಿಯಾನ್, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ರವಿಕುಮಾರ್ ಭಟ್, ಕಲ್ಮಂಜ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಮಲಾ, ಸತ್ಯನಪಲಿಕೆ ಒಕ್ಕೂಟದ ಸದಸ್ಯರು, ಶೌರ್ಯ ಘಟಕದ ಸ್ವಯಂಸೇವಕರು, ಊರಿನ ಗ್ರಾಮಸ್ಥರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗಿಯಾದರು.

Related posts

ಬೆಳ್ತಂಗಡಿ ಆಡಳಿತ ಸೌಧಕ್ಕೆ ಮಂಗಳೂರು ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ: ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ

Suddi Udaya

ಪಾರೆಂಕಿ :ಶ್ರೀ ರಾಮನಗರಹಾರಬೆ ಶ್ರೀ ದುಗಲಾಯ ಮತ್ತು ಗುಳಿಗದೈವಗಳ ನೇಮೋತ್ಸವ

Suddi Udaya

ಕಾಶಿಪಟ್ಣ ಗ್ರಾ.ಪಂ.ನಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 25 ಸಾವಿರ ಸಹಾಯಧನ ವಿತರಣೆ

Suddi Udaya

ಅಳದಂಗಡಿ ಪೇಟೆಯಲ್ಲಿ ಶಾಸಕ ಹರೀಶ್ ಪೂಂಜರವರಿಂದ ಮತಯಾಚನೆ

Suddi Udaya

ಮಾಲಾಡಿ: ಕೊಲ್ಪೆದಬೈಲು ಶಕ್ತಿನಗರ ನಿವಾಸಿ ಕುಂಞಿಮೋಣು ನಿಧನ

Suddi Udaya
error: Content is protected !!