25.7 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಸಂಗಮ್ ಯುವಕ ಮಂಡಲದ ಸದಸ್ಯರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

ಕೊಕ್ಕಡ ಸಂಗಮ್ ಯುವಕ ಮಂಡಲ ಇದರ ಸರ್ವ ಸದಸ್ಯರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆಯು ಕೊಕ್ಕಡ ಯುವಕ ಮಂಡಲದ ಆವರಣದಲ್ಲಿ ಜ.12ರಂದು ನಡೆಯಿತು.

ಅಧ್ಯಕ್ಷತೆಯನ್ನು ಹಿರಿಯರಾದ ಕುಂಞಿಕಣ್ಣನ್ ಅವರು ವಹಿಸಿದ್ದರು. ಯುವಕ ಮಂಡಲ ಕೊಕ್ಕಡ ಸಂಗಮ್ ಯುವಕ ಮಂಡಲ ಅಧ್ಯಕ್ಷ ರೂಪೇಶ್, ಹಿರಿಯರಾದ ಗಣೇಶ್ ದೇವಾಡಿಗ, ರಜಾಕ್ ದುಬೈ ಉಪಸ್ಥಿತರಿದ್ದರು.

ಈ ಸಭೆಯಲ್ಲಿ ಯುವಕ ಮಂಡಲದ ಚಟುವಟಿಕೆಗಳ ಬಗ್ಗೆ ಚರ್ಚಿಸಿ, ನೂತನ ಪದಾಧಿಕಾರಿಗಳ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಎಸ್.ಕೆ.ಹಕೀಂ, ಉಪಾಧ್ಯಕ್ಷರಾಗಿ ಅವಿನಾಶ್.ಕೆ, ಆಸೀಫ್, ಸುನೀತ್ ಅಗರ್ತ, ದಯಾನೀಶ್, ರಜಾಕ್ ಐವಾನ್, ಕಾರ್ಯದರ್ಶಿಯಾಗಿ ಸುನಿಶ್ ನಾಯ್ಕ್, ಜೊತೆ ಕಾರ್ಯದರ್ಶಿಯಾಗಿ ಆನ್ಸರ್, ಕೋಶಾಧಿಕಾರಿಯಾಗಿ ಗಿರೀಶ್ ಶಬರಾಡಿ, ಸದಸ್ಯರಾಗಿ ಚೇತನ್.ಟಿ.ಎಲ್, ಶರೀಫ್ ಆಲ್ಫಾ, ಉಮರ್ ಬೈಲಂಗಡಿ, ಅಶ್ವಿನ್ ಸಾಲಿಯಾನ್, ಮಿಥಿಲೇಶ್, ಹಕೀಂ ಮುಂಡೇಲ್ ಇವರುಗಳನ್ನು ಸರ್ವಾನು ಮತದಿಂದ ಆಯ್ಕೆ ಮಾಡಲಾಯಿತು.

ರಜಾಕ್.ಎಂ.ಎಚ್ ಸ್ವಾಗತಿಸಿದರು, ರಾಜಗೋಪಾಲ್ ಬೆನಕ ವಂದಿಸಿದರು.

Related posts

ಬೆಳ್ತಂಗಡಿ:ಫೆ.21ಮತ್ತು24 ವಿದ್ಯುತ್ ನಿಲುಗಡೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳ ಸಂಪೂರ್ಣತಾ ಅಭಿಯಾನ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ: ಕೃಷಿಕ ಮುರಳೀಧರ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮರೋಡಿ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ ಸಂಪನ್ನ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ಯಕ್ಷಗಾನ ತರಬೇತಿ ತರಗತಿ ಉದ್ಘಾಟನೆ

Suddi Udaya
error: Content is protected !!