29.8 C
ಪುತ್ತೂರು, ಬೆಳ್ತಂಗಡಿ
April 16, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಸಂಗಮ್ ಯುವಕ ಮಂಡಲದ ಸದಸ್ಯರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

ಕೊಕ್ಕಡ ಸಂಗಮ್ ಯುವಕ ಮಂಡಲ ಇದರ ಸರ್ವ ಸದಸ್ಯರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆಯು ಕೊಕ್ಕಡ ಯುವಕ ಮಂಡಲದ ಆವರಣದಲ್ಲಿ ಜ.12ರಂದು ನಡೆಯಿತು.

ಅಧ್ಯಕ್ಷತೆಯನ್ನು ಹಿರಿಯರಾದ ಕುಂಞಿಕಣ್ಣನ್ ಅವರು ವಹಿಸಿದ್ದರು. ಯುವಕ ಮಂಡಲ ಕೊಕ್ಕಡ ಸಂಗಮ್ ಯುವಕ ಮಂಡಲ ಅಧ್ಯಕ್ಷ ರೂಪೇಶ್, ಹಿರಿಯರಾದ ಗಣೇಶ್ ದೇವಾಡಿಗ, ರಜಾಕ್ ದುಬೈ ಉಪಸ್ಥಿತರಿದ್ದರು.

ಈ ಸಭೆಯಲ್ಲಿ ಯುವಕ ಮಂಡಲದ ಚಟುವಟಿಕೆಗಳ ಬಗ್ಗೆ ಚರ್ಚಿಸಿ, ನೂತನ ಪದಾಧಿಕಾರಿಗಳ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಎಸ್.ಕೆ.ಹಕೀಂ, ಉಪಾಧ್ಯಕ್ಷರಾಗಿ ಅವಿನಾಶ್.ಕೆ, ಆಸೀಫ್, ಸುನೀತ್ ಅಗರ್ತ, ದಯಾನೀಶ್, ರಜಾಕ್ ಐವಾನ್, ಕಾರ್ಯದರ್ಶಿಯಾಗಿ ಸುನಿಶ್ ನಾಯ್ಕ್, ಜೊತೆ ಕಾರ್ಯದರ್ಶಿಯಾಗಿ ಆನ್ಸರ್, ಕೋಶಾಧಿಕಾರಿಯಾಗಿ ಗಿರೀಶ್ ಶಬರಾಡಿ, ಸದಸ್ಯರಾಗಿ ಚೇತನ್.ಟಿ.ಎಲ್, ಶರೀಫ್ ಆಲ್ಫಾ, ಉಮರ್ ಬೈಲಂಗಡಿ, ಅಶ್ವಿನ್ ಸಾಲಿಯಾನ್, ಮಿಥಿಲೇಶ್, ಹಕೀಂ ಮುಂಡೇಲ್ ಇವರುಗಳನ್ನು ಸರ್ವಾನು ಮತದಿಂದ ಆಯ್ಕೆ ಮಾಡಲಾಯಿತು.

ರಜಾಕ್.ಎಂ.ಎಚ್ ಸ್ವಾಗತಿಸಿದರು, ರಾಜಗೋಪಾಲ್ ಬೆನಕ ವಂದಿಸಿದರು.

Related posts

ನಾರಾವಿ ಶ್ರೀ ಕೃಷ್ಣ ಹೋಟೆಲ್ ನ ಮಾಲಕ ಚಂದ್ರಕಾಂತ ಹೆಗ್ಡೆ ನಿಧನ

Suddi Udaya

ಅಪಘಾತದಿಂದ ಗಾಯಗೊಂಡಿರುವ ಕೆಎಸ್‌ಎಮ್‌ಸಿಎ ಪಿಆರ್‌ಒ ಪಿ.ಸಿ ಸೆಬಾಸ್ಟಿಯನ್ ರವರನ್ನು ಭೇಟಿ ಮಾಡಿದ ಬಿಷಪ್ ಲಾರೆನ್ಸ್ ಮುಕ್ಕುಯಿ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಿತ್ ಶಿವರಾಮ್ ರವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಅಂಗವಾಗಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

Suddi Udaya

ಜೈನ ಮುನಿ ಹತ್ಯೆ ಪ್ರಕರಣ ಸೂಕ್ತ ಕ್ರಮ ಕೈಗೊಳ್ಳುವಂತೆ ದಿನೇಶ್ ಗುಂಡೂರಾವ್ ರವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಇಂದಬೆಟ್ಟು ಗ್ರಾ.ಪಂ. ನಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya

ಅಭಿನಂದನ್ ಹರೀಶ್ ಕುಮಾರ್ ಮತ್ತಿತರರ ವಿರುದ್ಧದ ಸಮನ್ಸ್ ಗೆ ಜಿಲ್ಲಾ ನ್ಯಾಯಾಲಯದಿಂದ ತಡೆ

Suddi Udaya
error: Content is protected !!