23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಸಂಗಮ್ ಯುವಕ ಮಂಡಲದ ಸದಸ್ಯರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

ಕೊಕ್ಕಡ ಸಂಗಮ್ ಯುವಕ ಮಂಡಲ ಇದರ ಸರ್ವ ಸದಸ್ಯರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆಯು ಕೊಕ್ಕಡ ಯುವಕ ಮಂಡಲದ ಆವರಣದಲ್ಲಿ ಜ.12ರಂದು ನಡೆಯಿತು.

ಅಧ್ಯಕ್ಷತೆಯನ್ನು ಹಿರಿಯರಾದ ಕುಂಞಿಕಣ್ಣನ್ ಅವರು ವಹಿಸಿದ್ದರು. ಯುವಕ ಮಂಡಲ ಕೊಕ್ಕಡ ಸಂಗಮ್ ಯುವಕ ಮಂಡಲ ಅಧ್ಯಕ್ಷ ರೂಪೇಶ್, ಹಿರಿಯರಾದ ಗಣೇಶ್ ದೇವಾಡಿಗ, ರಜಾಕ್ ದುಬೈ ಉಪಸ್ಥಿತರಿದ್ದರು.

ಈ ಸಭೆಯಲ್ಲಿ ಯುವಕ ಮಂಡಲದ ಚಟುವಟಿಕೆಗಳ ಬಗ್ಗೆ ಚರ್ಚಿಸಿ, ನೂತನ ಪದಾಧಿಕಾರಿಗಳ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಎಸ್.ಕೆ.ಹಕೀಂ, ಉಪಾಧ್ಯಕ್ಷರಾಗಿ ಅವಿನಾಶ್.ಕೆ, ಆಸೀಫ್, ಸುನೀತ್ ಅಗರ್ತ, ದಯಾನೀಶ್, ರಜಾಕ್ ಐವಾನ್, ಕಾರ್ಯದರ್ಶಿಯಾಗಿ ಸುನಿಶ್ ನಾಯ್ಕ್, ಜೊತೆ ಕಾರ್ಯದರ್ಶಿಯಾಗಿ ಆನ್ಸರ್, ಕೋಶಾಧಿಕಾರಿಯಾಗಿ ಗಿರೀಶ್ ಶಬರಾಡಿ, ಸದಸ್ಯರಾಗಿ ಚೇತನ್.ಟಿ.ಎಲ್, ಶರೀಫ್ ಆಲ್ಫಾ, ಉಮರ್ ಬೈಲಂಗಡಿ, ಅಶ್ವಿನ್ ಸಾಲಿಯಾನ್, ಮಿಥಿಲೇಶ್, ಹಕೀಂ ಮುಂಡೇಲ್ ಇವರುಗಳನ್ನು ಸರ್ವಾನು ಮತದಿಂದ ಆಯ್ಕೆ ಮಾಡಲಾಯಿತು.

ರಜಾಕ್.ಎಂ.ಎಚ್ ಸ್ವಾಗತಿಸಿದರು, ರಾಜಗೋಪಾಲ್ ಬೆನಕ ವಂದಿಸಿದರು.

Related posts

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ದಾನಿಗಳಿಂದ ಕಬಡ್ಡಿ ಮ್ಯಾಟ್ ಹಸ್ತಾಂತರ

Suddi Udaya

ಪೋಕ್ಸೋ ಪ್ರಕರಣ: ಬಿಜೆಪಿ ಎಸ್.ಟಿ. ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಹಾಗೂ ಮೋಹನ್ ರಿಗೆ ಜಾಮೀನು ಮಂಜೂರು

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪಇದರ ಆಶ್ರಯದಲ್ಲಿ ನಡೆಯುವ ” ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಹೋರಿಯ ಕೊರಳಿಗೆ ನೈಲಾನ್‌ ಹಗ್ಗ ಕಟ್ಟಿ ಎಳೆದುಕೊಂಡು ಸಾಗಾಟ ಪ್ರಕರಣ: ಮೂವರು ಆರೋಪಿಗಳ ಮೇಲೆ ಪ್ರಕರಣ ದಾಖಲು

Suddi Udaya

ಕನ್ಯಾಡಿ ಶ್ರೀಗಳಿಂದ ರವೀಂದ್ರ ಪೂಜಾರಿ ಆರ್ಲರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಮೆಸ್ಕಾಂ ರಸ್ತೆಯಲ್ಲಿ ರಾತ್ರಿ ತಿರುಗಾಡುತ್ತಿದ್ದ ಮಾನಸಿಕ ಅಸ್ವಸ್ಥತೆ; ಬೆಳ್ತಂಗಡಿ ಪ.ಪಂ ಅಧ್ಯಕ್ಷ ಜಯಾನಂದ ಗೌಡ ನೇತೃತ್ವದಲ್ಲಿ ಬಾಲಕಿ ಸಿಯೋನ್ ಆಶ್ರಮಕ್ಕೆ ದಾಖಲು

Suddi Udaya
error: Content is protected !!