September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಸಂಗಮ್ ಯುವಕ ಮಂಡಲದ ಸದಸ್ಯರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

ಕೊಕ್ಕಡ ಸಂಗಮ್ ಯುವಕ ಮಂಡಲ ಇದರ ಸರ್ವ ಸದಸ್ಯರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆಯು ಕೊಕ್ಕಡ ಯುವಕ ಮಂಡಲದ ಆವರಣದಲ್ಲಿ ಜ.12ರಂದು ನಡೆಯಿತು.

ಅಧ್ಯಕ್ಷತೆಯನ್ನು ಹಿರಿಯರಾದ ಕುಂಞಿಕಣ್ಣನ್ ಅವರು ವಹಿಸಿದ್ದರು. ಯುವಕ ಮಂಡಲ ಕೊಕ್ಕಡ ಸಂಗಮ್ ಯುವಕ ಮಂಡಲ ಅಧ್ಯಕ್ಷ ರೂಪೇಶ್, ಹಿರಿಯರಾದ ಗಣೇಶ್ ದೇವಾಡಿಗ, ರಜಾಕ್ ದುಬೈ ಉಪಸ್ಥಿತರಿದ್ದರು.

ಈ ಸಭೆಯಲ್ಲಿ ಯುವಕ ಮಂಡಲದ ಚಟುವಟಿಕೆಗಳ ಬಗ್ಗೆ ಚರ್ಚಿಸಿ, ನೂತನ ಪದಾಧಿಕಾರಿಗಳ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಎಸ್.ಕೆ.ಹಕೀಂ, ಉಪಾಧ್ಯಕ್ಷರಾಗಿ ಅವಿನಾಶ್.ಕೆ, ಆಸೀಫ್, ಸುನೀತ್ ಅಗರ್ತ, ದಯಾನೀಶ್, ರಜಾಕ್ ಐವಾನ್, ಕಾರ್ಯದರ್ಶಿಯಾಗಿ ಸುನಿಶ್ ನಾಯ್ಕ್, ಜೊತೆ ಕಾರ್ಯದರ್ಶಿಯಾಗಿ ಆನ್ಸರ್, ಕೋಶಾಧಿಕಾರಿಯಾಗಿ ಗಿರೀಶ್ ಶಬರಾಡಿ, ಸದಸ್ಯರಾಗಿ ಚೇತನ್.ಟಿ.ಎಲ್, ಶರೀಫ್ ಆಲ್ಫಾ, ಉಮರ್ ಬೈಲಂಗಡಿ, ಅಶ್ವಿನ್ ಸಾಲಿಯಾನ್, ಮಿಥಿಲೇಶ್, ಹಕೀಂ ಮುಂಡೇಲ್ ಇವರುಗಳನ್ನು ಸರ್ವಾನು ಮತದಿಂದ ಆಯ್ಕೆ ಮಾಡಲಾಯಿತು.

ರಜಾಕ್.ಎಂ.ಎಚ್ ಸ್ವಾಗತಿಸಿದರು, ರಾಜಗೋಪಾಲ್ ಬೆನಕ ವಂದಿಸಿದರು.

Related posts

ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕಲ್ಮಂಜ: ನಿಡಿಗಲ್ ಗೆಳೆಯರ ಬಳಗದ ನೂತನ ಸಭಾಂಗಣ ನಿರ್ಮಾಣದ ಶಿಲಾನ್ಯಾಸ

Suddi Udaya

ಅಹಮದಾಬಾದ್ ಏರ್ ಇಂಡಿಯಾ ವಿಮಾನ ಪತನ:ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಸಂತಾಪ

Suddi Udaya

ದಿಡುಪೆ- ಕಜಕೆ ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ, ಮಲವಂತಿಗೆ, ಕಜಕೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು

Suddi Udaya

ಫೆ 14, 15: ಮುಗೇರಡ್ಕ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ರಜತ ಸಂಭ್ರಮದ ಪ್ರಯುಕ್ತ ರಜತ ಪಥ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ಯುವಕ ಮಂಡಲ ಆಶ್ರಯದಲ್ಲಿ 21ನೇ ವರ್ಷದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಮತ್ತು ವಿವಿಧ ಆಟೋಟ ಸ್ಪರ್ಧೆ

Suddi Udaya
error: Content is protected !!