24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ.25 , 26 : ಬೆಳ್ತಂಗಡಿ ಟೀಂ ಅಭಯಹಸ್ತ ಆಶ್ರಯದಲ್ಲಿ ಅಷ್ಟಮ ವರ್ಷದ ಅದ್ಧೂರಿ ಕಾರ್ಯಕ್ರಮ

ಬೆಳ್ತಂಗಡಿ: ಸೇವೆ ಸಂಘಟನೆ ಸಾಮರಸ್ಯದ ಧ್ಯೇಯದೊಂದಿಗೆ ಕಳೆದ ಅನೇಕ ವರ್ಷಗಳಿಂದ ಸಮಾಜಮುಖಿಯಾಗಿ ಕಾರ್ಯಕ್ರಮವನ್ನು ಆಯೋಜಿಸುತ್ತಿರುವ ಟೀಂ ಅಭಯಹಸ್ತ ಬೆಳ್ತಂಗಡಿ ಇದರ 8ನೇ ವರ್ಷದ ಕಾರ್ಯಕ್ರಮ ಜ.25 ಹಾಗೂ 26 ರಂದು ಅಳದಂಗಡಿಯಲ್ಲಿ ಜರುಗಲಿದೆ.

ಬೆಳ್ತಂಗಡಿ ತಾಲೂಕು ಮಟ್ಟದ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾವಳಿ,ಬೆಳ್ತಂಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ಮಹಿಳೆಯರ ಖೋಖೋ,ಅಳದಂಗಡಿ ವಲಯ ಮಟ್ಟದ ಪುರುಷರ ಖೋಖೋ,ಸೇವಾ ಯೋಜನೆಗಳ ಹಸ್ತಾಂತರದ ಚಾಲನೆ,ಪ್ರತಿಭಾ ಪುರಸ್ಕಾರ,ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಂಘಟನೆಗಳಿಗೆ,ಮಹನೀಯರಿಗೆ ಗೌರವ ಸನ್ಮಾನ,ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಸಹಿತ ಕಲ್ಲಡ್ಕ ವಿಠ್ಠಲ ನಾಯಕ್ ತಂಡದವರಿಂದ ಗೀತಾ ಸಾಹಿತ್ಯ ಸಂಭ್ರಮ ನಿತ್ಯನೂತನ ಕಾರ್ಯಕ್ರಮ ಜರುಗಲಿದೆ ಎಂದು ಸಂಘಟನೆಯ ಪ್ರಧಾನ ಸಂಚಾಲಕ ಸಂದೀಪ್ ಎಸ್ ನೀರಲ್ಕೆ ತಿಳಿಸಿದರು.

Related posts

ನಿಡ್ಲೆ : ಕೊಡಂಗೆಯಲ್ಲಿ ಗುಡ್ಡ ಕುಸಿತ: ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತುರ್ತು ಕಾರ್ಯಾಚರಣೆ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ಕಂಪ್ಯೂಟರ್ ಶಿಕ್ಷಕಿ ಪ್ರಭಾ ಟಿ. ತಲೇಕಿ ನಿಧನ: ಪ್ರಭಾ ಅಪೇಕ್ಷೆಯಂತೆ ಮಣಿಪಾಲ ಮೆಡಿಕಲ್ ಕಾಲೇಜಿಗೆ ಮೃತದೇಹ ದಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲಯನ್ಸ್ ಕ್ಲಬ್ ಜಿಲ್ಲಾ ರಾಜ್ಯಪಾಲೆ ಭಾರತಿ ಬಿ.ಎಂ. ಭೇಟಿ

Suddi Udaya

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ಬೆಳ್ತಂಗಡಿ ವಾಣಿ ಕಾಲೇಜಿನಲ್ಲಿ ಕಾನೂನು ಮಾಹಿತಿ ಶಿಬಿರ

Suddi Udaya

ಉಜಿರೆ ಎಸ್. ಡಿ. ಎಮ್. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ “ ದೀಕ್ಷಾ ಸಂಸ್ಕಾರ” ಸಮಾರಂಭ

Suddi Udaya
error: Content is protected !!