September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಚೆಕ್ ಅಮಾನ್ಯ ಪ್ರಕರಣ ಆರೋಪಿ ಖುಲಾಸೆ

ಬೆಳ್ತಂಗಡಿ: ಆರೋಪಿ ಕಡಿರುದ್ಯಾವರ ಗ್ರಾಮದ ಸುಂದರ ಗೌಡ ಇವರು ಉಜಿರೆ ಗ್ರಾಮದ ಪಣಿಕ್ಕಲ್ ಮನೆಯ ಚಂದ್ರಶೇಖರ ಇವರಿಂದ ಐದು ಲಕ್ಷದ ಮೂವತ್ತು ಸಾವಿರ ಪಡಕೊಂಡಿದ್ದು, ಸದ್ರಿ ಸಾಲವನ್ನು ಮರುಪಾವತಿ ಮಾಡಲು ರೂ .5,30,000 ಚೆಕ್ಕನ್ನು ಚಂದ್ರಶೇಖರ ಇವರಿಗೆ ನೀಡಿದ್ದು, ಸದ್ರಿ ಚೆಕ್ಕನ್ನು ನಗದೀಕರಣಕ್ಕಾಗಿ ಬ್ಯಾಂಕ್‌ಗೆ ಹಾಜರು ಪಡಿಸಿದಾಗ ಖಾತೆಯಲ್ಲಿ ಸಾಕಷ್ಟು ಹಣವಿಲ್ಲವೆಂದು ಹಿಂದಿರುಗಿಸಿರುತ್ತಾರೆ. ಬೆಳ್ತಂಗಡಿ ಹಿರಿಯ ವ್ಯವಹಾರಿಕ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್. ಸಿ. ನ್ಯಾಯಾಲಯದಲ್ಲಿ ಖಾಸಗಿ ದೂರನ್ನು ಸಲ್ಲಿಸಿ, ನ್ಯಾಯಾಲಯವು ವಿಚಾರಣೆ ನಡೆಸಿ ಆರೋಪ ಸಾಬೀತು ಆಗದೇ ಇರುವುದರಿಂದ ಆರೋಪಿಯನ್ನು ದೋಷ ಮುಕ್ತಗೊಳಿಸಿ ಜ. 04 ರಂದು ನ್ಯಾಯಾಧೀಶರಾದ ಮನು ಬಿ ಕೆ ಇವರು ತೀರ್ಪು ನೀಡಿರುತ್ತಾರೆ.

ಆರೋಪಿಯ ಪರವಾಗಿ ವಕೀಲರಾದ ಗಣೇಶ್ ಗೌಡ ಮತ್ತು ಪ್ರಶಾಂತ್ ಎಮ್ ವಾದಿಸಿದ್ದರು.

Related posts

ರಾಷ್ಟ್ರೀಯ ಮಟ್ಟದ ಭಾರ ಎತ್ತುವಿಕೆ ಸ್ಪರ್ಧೆಯಲ್ಲಿ ಭಾಗವಹಿಸಲು ಹಿಮಾಚಲ ಪ್ರದೇಶಕ್ಕೆ ತೆರಳಲಿರುವ ಬಂದಾರು ಕೆ ತೇಜಸ್ವಿನಿ ಪೂಜಾರಿ ರವರಿಗೆ ಬೆಳ್ತಂಗಡಿ ಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘದ ವತಿಯಿಂದ ಆರ್ಥಿಕ ನೆರವು

Suddi Udaya

ಅಂಡಿಂಜೆ: ಮಲೆರೊಟ್ಟು ನಿವಾಸಿ ಬಾಬು ಪೂಜಾರಿ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ‘ಸ್ಫಟಿಕ’ ವಿದ್ಯಾರ್ಥಿ ಸಂಘ ಉದ್ಘಾಟನಾ ಸಮಾರಂಭ

Suddi Udaya

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಗೇರುಕಟ್ಟೆ ಶ್ರೀಧರ ಮುಗೇರ ಸಂಶಯಾಸ್ಪದ ಸಾವಿನ ಪ್ರಕರಣದ ಸಮಗ್ರ ತನಿಖೆ ನಡೆಸಬೇಕು ಪ.ಜಾತಿ, ಪಂಗಡ ಕುಂದುಕೊರತೆ ಸಭೆಯಲ್ಲಿ ದಲಿತ ಮುಖಂಡರ ಒತ್ತಾಯ

Suddi Udaya

ಬೆಳ್ತಂಗಡಿ: ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ 50ನೇ ವರ್ಷದ ಉದ್ಘಾಟನೆ

Suddi Udaya
error: Content is protected !!