25.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಯುವಜನ ಒಕ್ಕೂಟದ ನೂತನ ಅಧ್ಯಕ್ಷರು, ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ತಾಲೂಕು ಯುವಜನ ಒಕ್ಕೂಟದ ಮಹಾಸಭೆಯು ಜ.12 ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ, ಒಕ್ಕೂಟದ ಅಧ್ಯಕ್ಷ ರಮಾನಂದ ಸಾಲಿಯಾನ್ ಮುಂಡೂರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ 2025 -26 ನೇ ಸಾಲಿನ ನೂತನ ಅಧ್ಯಕ್ಷರು ಪದಾಧಿಕಾರಿಗಳ ಆಯ್ಕೆ ನಡೆಯಿತು. ಗೌರವಾಧ್ಯಕ್ಷರಾಗಿ ರಮಾನಂದ ಸಾಲಿಯಾನ್ ಮುಂಡೂರು, ಅಧ್ಯಕ್ಷರಾಗಿ ವಿಜಯ ಗೌಡ ವೇಣೂರು, ಪ್ರಧಾನ ಕಾರ್ಯದರ್ಶಿಯಾಗಿ ಚಿದಾನಂದ ಇಡ್ಯಾ, ಕೋಶಾಧಿಕಾರಿಯಾಗಿ ಪ್ರಶಾಂತ್ ಮಚ್ಚಿನ, ಉಪಾಧ್ಯಕ್ಷರಾಗಿ ಸದಾಶಿವ ಹೆಗ್ಡೆ, ಸೌಮ್ಯ ಲಾಯಿಲ, ಜತೆ ಕಾರ್ಯದರ್ಶಿಯಾಗಿ ಸುಧಾಮಣಿ ಆರ್, ಕ್ರೀಡಾ ಸಂಚಾಲಕರಾಗಿ ಹರೀಶ್ ಶಿಶಿಲ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಶೇಖರ್ ಲಾಯಿಲ, ಸಂಘಟನಾ ಕಾರ್ಯದರ್ಶಿಗಳಾಗಿ ಮಹಮದ್ ಸಿದ್ದಿಕ್ ಮಲೆಬೆಟ್ಟು, ರಾಮಚಂದ್ರ ಶಿಶಿಲ, ಯೋಗೀಶ್ ಬಿಕ್ರೋಟ್ಟು, ಹರಿಣಾಕ್ಷಿ ಬಧನಾಜೆ, ಆಯ್ಕೆಯಾದರು.

ಆಯ್ಕೆ ಪ್ರಕ್ರಿಯೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟದ ಗೌರವ ಅಧ್ಯಕ್ಷ ರಾಜೀವ್ ಸಾಲಿಯಾನ್ ಮುಂಡೂರು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಯುವಜನ ಒಕ್ಕೂಟದ ಮಾಜಿ ಅಧ್ಯಕ್ಷ ಲೋಕೇಶ್ ಶೆಟ್ಟಿ ಧರ್ಮಸ್ಥಳ, ವಿಠಲ್ ಸಿ ಪೂಜಾರಿ ಹೊಸಂಗಡಿ , ಸಿ ಕೆ ಚಂದ್ರಕಲಾ, ಹಾಗೂ ತಾಲೂಕಿನ ಯುವಕ ಮಂಡಲಗಳ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಲಾಯಿಲ : ಸವಣಾಲು ಆಯಿಲ ರಸ್ತೆಯ ಕತ್ಪಾಜೆಯಲ್ಲಿ ಗುಡ್ಡ ಕುಸಿತ: ಲಾಯಿಲ ಗ್ರಾ.ಪಂ. ವತಿಯಿಂದ ಎಚ್ಚರಿಕೆ ಫಲಕ ಅಳವಡಿಕೆ: ಘನ ವಾಹನಗಳ ಸಂಚಾರ ನಿರ್ಬಂಧ

Suddi Udaya

ಉಪ್ಪಿನಂಗಡಿ: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಮಾಹಿತಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ವೈದ್ಯಕೀಯ ನೆರವು

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಜೂ.8: ಉಜಿರೆಯಲ್ಲಿ ಭಜಕೆರೆ ಗೊಬ್ಬು, ಭಜಕ ಸಮ್ಮಿಲನ-ಪ್ರತಿಭಾ ಪುರಸ್ಕಾರ

Suddi Udaya
error: Content is protected !!