30.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಯುವಜನ ಒಕ್ಕೂಟದ ನೂತನ ಅಧ್ಯಕ್ಷರು, ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ತಾಲೂಕು ಯುವಜನ ಒಕ್ಕೂಟದ ಮಹಾಸಭೆಯು ಜ.12 ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ, ಒಕ್ಕೂಟದ ಅಧ್ಯಕ್ಷ ರಮಾನಂದ ಸಾಲಿಯಾನ್ ಮುಂಡೂರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ 2025 -26 ನೇ ಸಾಲಿನ ನೂತನ ಅಧ್ಯಕ್ಷರು ಪದಾಧಿಕಾರಿಗಳ ಆಯ್ಕೆ ನಡೆಯಿತು. ಗೌರವಾಧ್ಯಕ್ಷರಾಗಿ ರಮಾನಂದ ಸಾಲಿಯಾನ್ ಮುಂಡೂರು, ಅಧ್ಯಕ್ಷರಾಗಿ ವಿಜಯ ಗೌಡ ವೇಣೂರು, ಪ್ರಧಾನ ಕಾರ್ಯದರ್ಶಿಯಾಗಿ ಚಿದಾನಂದ ಇಡ್ಯಾ, ಕೋಶಾಧಿಕಾರಿಯಾಗಿ ಪ್ರಶಾಂತ್ ಮಚ್ಚಿನ, ಉಪಾಧ್ಯಕ್ಷರಾಗಿ ಸದಾಶಿವ ಹೆಗ್ಡೆ, ಸೌಮ್ಯ ಲಾಯಿಲ, ಜತೆ ಕಾರ್ಯದರ್ಶಿಯಾಗಿ ಸುಧಾಮಣಿ ಆರ್, ಕ್ರೀಡಾ ಸಂಚಾಲಕರಾಗಿ ಹರೀಶ್ ಶಿಶಿಲ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಶೇಖರ್ ಲಾಯಿಲ, ಸಂಘಟನಾ ಕಾರ್ಯದರ್ಶಿಗಳಾಗಿ ಮಹಮದ್ ಸಿದ್ದಿಕ್ ಮಲೆಬೆಟ್ಟು, ರಾಮಚಂದ್ರ ಶಿಶಿಲ, ಯೋಗೀಶ್ ಬಿಕ್ರೋಟ್ಟು, ಹರಿಣಾಕ್ಷಿ ಬಧನಾಜೆ, ಆಯ್ಕೆಯಾದರು.

ಆಯ್ಕೆ ಪ್ರಕ್ರಿಯೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟದ ಗೌರವ ಅಧ್ಯಕ್ಷ ರಾಜೀವ್ ಸಾಲಿಯಾನ್ ಮುಂಡೂರು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಯುವಜನ ಒಕ್ಕೂಟದ ಮಾಜಿ ಅಧ್ಯಕ್ಷ ಲೋಕೇಶ್ ಶೆಟ್ಟಿ ಧರ್ಮಸ್ಥಳ, ವಿಠಲ್ ಸಿ ಪೂಜಾರಿ ಹೊಸಂಗಡಿ , ಸಿ ಕೆ ಚಂದ್ರಕಲಾ, ಹಾಗೂ ತಾಲೂಕಿನ ಯುವಕ ಮಂಡಲಗಳ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ರೋಟರಿ ಕ್ಲಬ್ ಮಡಂತ್ಯಾರ್ ಗೆ ಪ್ರತಿಷ್ಠಿತ ಪ್ಲಾಟಿನಂ ಕ್ಲಬ್ ಪ್ರಶಸ್ತಿ

Suddi Udaya

ಪ್ರಸಿದ್ದ ಗುಜರಾತ್ ಉದ್ಯಮಿ,ದಾನಿ,ಪಾಲಬೆ ಶೇಖರ್ ದೇವಾಡಿಗ ದಂಪತಿಯಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ನಂದಾದೀಪ ಸಮರ್ಪಣೆ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ ಎಸ್ ಎಸ್ ಘಟಕದಿಂದ ಕೃಷಿ ಮಾಹಿತಿ ಮತ್ತು ಕೆಸರು ಗದ್ದೆ ಕೂಟ ಕಾರ್ಯಕ್ರಮ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಮತದಾನ ಆರಂಭ

Suddi Udaya

ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ವ್ಯಾಪ್ತಿಯ ಪ್ರಮುಖರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಚುನಾವಣಾ ಪ್ರಚಾರ

Suddi Udaya

ಇಳಂತಿಲ: ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

Suddi Udaya
error: Content is protected !!