April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಷ್ಟೋತ್ಥಾನ ಪರಿಷತ್ತಿನ ಮಾಸಪತ್ರಿಕೆ ಉತ್ಥಾನ ಬಿಡುಗಡೆ

ಉಜಿರೆ: ರಾಷ್ಟೋತ್ಥಾನ ಪರಿಷತ್ತಿನ ಮಾಸಪತ್ರಿಕೆ ಉತ್ಥಾನ, ಸಂಘ@100 ರಾಷ್ಟ್ರೀಯ ಸ್ವಯಂಸೇವಕ ಸಂಘದ 100ನೇ ವರ್ಷದ ಪ್ರಯುಕ್ತ ಉತ್ಥಾನ ಪತ್ರಿಕೆಯನ್ನು ಜ.11 ರಂದು ಜನಾರ್ದನ ದೇವಸ್ಥಾನದ ಆಡಳಿತ ಮೋಕ್ತೇಸರರು ಶರತ್ ಕೃಷ್ಣ ಪಡ್ಡೆಟ್ನಾಯರು ಶ್ರೀ ಜನಾರ್ದನ ದೇವಸ್ಥಾನದ ವಠಾರದಲ್ಲಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪದ್ಮನಾಭ ಶೆಟ್ಟಿಗಾರ್, ಪುತ್ತೂರು ಜಿಲ್ಲಾ ಸಂಘಚಾಲಕರು ವಿನಯಚಂದ್ರ, ರಾಮದಾಸ್ ಭಂಡಾರ್‌ಕಾರ್ ಮತ್ತು ಪ್ರಶಾಂತ ಶೆಟ್ಟಿಗಾರ್, ಪುತ್ತೂರು ಜಿಲ್ಲಾ ಸಂಘ ಪ್ರಮುಖರು ಉಪಸ್ಥಿತರಿದ್ದರು.

ಈ ಪುಸ್ತಕದಲ್ಲಿ 27 ಲೇಖಕರಿಂದ ಪ್ರಕಟವಾದ ಲೇಖನಗಳನ್ನು ಒಳಗೊಂಡಿರುತ್ತದೆ.

Related posts

ವಾರದ ಸಂತೆ ಮಾರುಕಟ್ಟೆಗೆ ಮೀಸಲಿರಿಸಿದ ಜಮೀನನ್ನು ಸ್ವಾಧೀನಪಡಿಸಿಕೊಂಡ ತಣ್ಣೀರುಪಂತ ಗ್ರಾ.ಪಂ.

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಇಂದಬೆಟ್ಟು: ಮರಕ್ಕೆ ವಿದ್ಯುತ್ ತಂತಿ ತಾಗಿ ಬೆಂಕಿ: ದೇವನಾರಿ ತಂಡದ ಯುವಕರ ಸಮಯ ಪ್ರಜ್ಞೆಯಿಂದ ತಪ್ಪಿದ ಬಾರಿ ದುರಂತ

Suddi Udaya

ಹೊಸಂಗಡಿ: ಪೆರಿಂಜೆ ಮಲಿಯಾಳ ಪಲ್ಕೆಯಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕೊಕ್ಕಡ ಜೇಸಿಐ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ರವರಿಗೆ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ

Suddi Udaya

ಕಳೆಂಜ: ವಳಗುಡ್ಡೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya
error: Content is protected !!