25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಷ್ಟೋತ್ಥಾನ ಪರಿಷತ್ತಿನ ಮಾಸಪತ್ರಿಕೆ ಉತ್ಥಾನ ಬಿಡುಗಡೆ

ಉಜಿರೆ: ರಾಷ್ಟೋತ್ಥಾನ ಪರಿಷತ್ತಿನ ಮಾಸಪತ್ರಿಕೆ ಉತ್ಥಾನ, ಸಂಘ@100 ರಾಷ್ಟ್ರೀಯ ಸ್ವಯಂಸೇವಕ ಸಂಘದ 100ನೇ ವರ್ಷದ ಪ್ರಯುಕ್ತ ಉತ್ಥಾನ ಪತ್ರಿಕೆಯನ್ನು ಜ.11 ರಂದು ಜನಾರ್ದನ ದೇವಸ್ಥಾನದ ಆಡಳಿತ ಮೋಕ್ತೇಸರರು ಶರತ್ ಕೃಷ್ಣ ಪಡ್ಡೆಟ್ನಾಯರು ಶ್ರೀ ಜನಾರ್ದನ ದೇವಸ್ಥಾನದ ವಠಾರದಲ್ಲಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪದ್ಮನಾಭ ಶೆಟ್ಟಿಗಾರ್, ಪುತ್ತೂರು ಜಿಲ್ಲಾ ಸಂಘಚಾಲಕರು ವಿನಯಚಂದ್ರ, ರಾಮದಾಸ್ ಭಂಡಾರ್‌ಕಾರ್ ಮತ್ತು ಪ್ರಶಾಂತ ಶೆಟ್ಟಿಗಾರ್, ಪುತ್ತೂರು ಜಿಲ್ಲಾ ಸಂಘ ಪ್ರಮುಖರು ಉಪಸ್ಥಿತರಿದ್ದರು.

ಈ ಪುಸ್ತಕದಲ್ಲಿ 27 ಲೇಖಕರಿಂದ ಪ್ರಕಟವಾದ ಲೇಖನಗಳನ್ನು ಒಳಗೊಂಡಿರುತ್ತದೆ.

Related posts

ಪುತ್ತಿಲ ನಡುಕೇಯ೯ ತರವಾಡು ಟ್ರಸ್ಟ್‌ನಿಂದ ಕೊಯ್ಯೂರು ರಾಮಣ್ಣ ಪೂಜಾರಿ ದಂಪತಿಗೆ ಸನ್ಮಾನ

Suddi Udaya

ಕು.ಸೌಜನ್ಯ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ: ಸೆ. 8ರಂದು (ಇಂದು)ಹೈಕೋರ್ಟಿನಲ್ಲಿ ವಿಚಾರಣೆ

Suddi Udaya

ಡಿ.21-22: ಬದನಾಜೆ ಶಾಲೆಯ ಅಮೃತ ಮಹೋತ್ಸವ ಸಂಭ್ರಮ: ಸುಜ್ಞಾನ ಸಭಾಂಗಣ ಲೋಕಾರ್ಪಣೆ

Suddi Udaya

ಬೆಳ್ತಂಗಡಿ: ರಶ್ಮಿ ಕನ್ಸ್ಟ್ರಕ್ಷನ್ ಮಾಲಕ ಡಿ. ಆ‌ರ್. ರಾಜು ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ : ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರದಲ್ಲಿ ಕಲ್ಯಾಣ ಮಂದಿರ ಆರಾಧನೆ

Suddi Udaya
error: Content is protected !!