23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಷ್ಟೋತ್ಥಾನ ಪರಿಷತ್ತಿನ ಮಾಸಪತ್ರಿಕೆ ಉತ್ಥಾನ ಬಿಡುಗಡೆ

ಉಜಿರೆ: ರಾಷ್ಟೋತ್ಥಾನ ಪರಿಷತ್ತಿನ ಮಾಸಪತ್ರಿಕೆ ಉತ್ಥಾನ, ಸಂಘ@100 ರಾಷ್ಟ್ರೀಯ ಸ್ವಯಂಸೇವಕ ಸಂಘದ 100ನೇ ವರ್ಷದ ಪ್ರಯುಕ್ತ ಉತ್ಥಾನ ಪತ್ರಿಕೆಯನ್ನು ಜ.11 ರಂದು ಜನಾರ್ದನ ದೇವಸ್ಥಾನದ ಆಡಳಿತ ಮೋಕ್ತೇಸರರು ಶರತ್ ಕೃಷ್ಣ ಪಡ್ಡೆಟ್ನಾಯರು ಶ್ರೀ ಜನಾರ್ದನ ದೇವಸ್ಥಾನದ ವಠಾರದಲ್ಲಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪದ್ಮನಾಭ ಶೆಟ್ಟಿಗಾರ್, ಪುತ್ತೂರು ಜಿಲ್ಲಾ ಸಂಘಚಾಲಕರು ವಿನಯಚಂದ್ರ, ರಾಮದಾಸ್ ಭಂಡಾರ್‌ಕಾರ್ ಮತ್ತು ಪ್ರಶಾಂತ ಶೆಟ್ಟಿಗಾರ್, ಪುತ್ತೂರು ಜಿಲ್ಲಾ ಸಂಘ ಪ್ರಮುಖರು ಉಪಸ್ಥಿತರಿದ್ದರು.

ಈ ಪುಸ್ತಕದಲ್ಲಿ 27 ಲೇಖಕರಿಂದ ಪ್ರಕಟವಾದ ಲೇಖನಗಳನ್ನು ಒಳಗೊಂಡಿರುತ್ತದೆ.

Related posts

ಗುಡ್ ಫ್ಯೂಚರ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ, ವಾರ್ಷಿಕ ಕ್ರೀಡಾಕೂಟ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಪೂರ್ವಿಕ ಸಿ ರವರಿಗೆ ಅತ್ಯುತ್ತಮ ಶ್ರೇಣಿ

Suddi Udaya

ನಾಳ ದೇವಸ್ಥಾನದ ಧನುಪೂಜೆಗೆಂದು ಮನೆಯಿಂದ ಹೊರಟ ಬಾಲಕ ಸುಮಂತ್ ನಿಗೂಢ ನಾಪತ್ತೆ: ತೋಟದ ಕೆರೆಯ ಬಳಿ ಕಂಡು ಬಂದ ರಕ್ತದ ಕಲೆಗಳು: ಮನೆಯವರಲ್ಲಿ ಹಾಗೂ ಗ್ರಾಮಸ್ಥರಲ್ಲಿ ಸೃಷ್ಟಿಯಾದ ಆತಂಕ

Suddi Udaya

ಫೆ.2-7: ಬೆಳ್ತಂಗಡಿಯಲ್ಲಿ ಮಹಾ ಸೀರೆ ಮೇಳ ವಿಶೇಷ ರಿಯಾಯಿತಿಯೊಂದಿಗೆ ವಿವಿಧ ವಿನ್ಯಾಸವುಳ್ಳ ಸೀರೆಗಳು ಲಭ್ಯ

Suddi Udaya

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಟ್ರಸ್ಟ್ ಸಭೆ

Suddi Udaya
error: Content is protected !!