September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಷ್ಟೋತ್ಥಾನ ಪರಿಷತ್ತಿನ ಮಾಸಪತ್ರಿಕೆ ಉತ್ಥಾನ ಬಿಡುಗಡೆ

ಉಜಿರೆ: ರಾಷ್ಟೋತ್ಥಾನ ಪರಿಷತ್ತಿನ ಮಾಸಪತ್ರಿಕೆ ಉತ್ಥಾನ, ಸಂಘ@100 ರಾಷ್ಟ್ರೀಯ ಸ್ವಯಂಸೇವಕ ಸಂಘದ 100ನೇ ವರ್ಷದ ಪ್ರಯುಕ್ತ ಉತ್ಥಾನ ಪತ್ರಿಕೆಯನ್ನು ಜ.11 ರಂದು ಜನಾರ್ದನ ದೇವಸ್ಥಾನದ ಆಡಳಿತ ಮೋಕ್ತೇಸರರು ಶರತ್ ಕೃಷ್ಣ ಪಡ್ಡೆಟ್ನಾಯರು ಶ್ರೀ ಜನಾರ್ದನ ದೇವಸ್ಥಾನದ ವಠಾರದಲ್ಲಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪದ್ಮನಾಭ ಶೆಟ್ಟಿಗಾರ್, ಪುತ್ತೂರು ಜಿಲ್ಲಾ ಸಂಘಚಾಲಕರು ವಿನಯಚಂದ್ರ, ರಾಮದಾಸ್ ಭಂಡಾರ್‌ಕಾರ್ ಮತ್ತು ಪ್ರಶಾಂತ ಶೆಟ್ಟಿಗಾರ್, ಪುತ್ತೂರು ಜಿಲ್ಲಾ ಸಂಘ ಪ್ರಮುಖರು ಉಪಸ್ಥಿತರಿದ್ದರು.

ಈ ಪುಸ್ತಕದಲ್ಲಿ 27 ಲೇಖಕರಿಂದ ಪ್ರಕಟವಾದ ಲೇಖನಗಳನ್ನು ಒಳಗೊಂಡಿರುತ್ತದೆ.

Related posts

ಸೆ.7: ಪ್ರವಾದಿ ಮುಹಮ್ಮದ್ ಸೀರತ್ ಅಭಿಯಾನದ ಪ್ರಯುಕ್ತ ಧಾರ್ಮಿಕ ಸೌಹಾರ್ದ ಕಾರ್ಯಕ್ರಮ: ಸವಾಲುಗಳು ಮತ್ತು ಅವಕಾಶಗಳು ಎಂಬ ವಿಷಯದಡಿ ಸಾರ್ವಜನಿಕ ಸಮಾವೇಶ

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ ಕಚೇರಿಯಲ್ಲಿ ನಿವೃತ್ತ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ‍ರವರಿಗೆ ಸನ್ಮಾನ

Suddi Udaya

ನಿಡ್ಲೆ: ಬೂಡುಜಾಲು ಕಪಿಲ ನದಿಯ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಹೊಸಂಗಡಿ: ವಲಯ ಮಟ್ಟದ ಪದಗ್ರಹಣ ಸಮಾರಂಭ

Suddi Udaya

ಇಂದು (ಜ.30) ಸಂಜೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರರವರು ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ: ಪುಂಜಾಲಕಟ್ಟೆಯಿಂದ ಧರ್ಮಸ್ಥಳದವರೆಗೆ ಬೈಕ್ ರ್‍ಯಾಲಿ ಮೂಲಕ ಸ್ವಾಗತ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೇವಸ್ಥಾನಕ್ಕೆ ವಸಂತ್ ಶೆಟ್ಟಿ ಕಲ್ಲುಗುಡ್ಡೆ 92 ಹೇರೂರು ಕಾಪು ರವರಿಂದ 75 ಕುರ್ಚಿಗಳ ಕೊಡುಗೆ

Suddi Udaya
error: Content is protected !!