27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧ.ಗ್ರಾ.ಯೋ. ಕಣಿಯೂರು ವಲಯದ ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಕುರಾಯ ಶ್ರೀ ಸದಾಶಿವ ದೇವರ ಸನ್ನಿಧಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ಮೈರೋಳ್ತಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಕಣಿಯೂರು ವಲಯದ ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಮಕರ ಸಂಕ್ರಾಂತಿ ಪ್ರಯುಕ್ತ ಕುರಾಯ ಶ್ರೀ ಸದಾಶಿವ ದೇವರ ಸನ್ನಿಧಿಯಲ್ಲಿ ಧಾರ್ಮಿಕ ಶ್ರದ್ದಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ವನ್ನು ನಡೆಸಲಾಯಿತು.


ದೇವಾಲಯದ ಒಳಾoಗಣವನ್ನು ಗುಡಿಸಿ ತೊಳೆದು ಸ್ವಚ್ಚ ಗೊಳಿಸಲಾಯಿತು. ಮತ್ತು ದೇವಾಲಯದ ಹೊರಾoಗಣದಲ್ಲಿ ಬೆಳೆದಿದ್ದ ಹುಲ್ಲು ಗಿಡಗಂಟಿಗಳನ್ನು ತೆಗೆದು ಗುಡಿಸಿ ಸ್ವಚ್ಛಗೊಳಿಸಲಾಯಿತು.

ಶ್ರಮದಾನದಲ್ಲಿ ದೇವಸ್ಥಾನ ದ ವ್ಯವಸ್ಥಾಪನ ಸಮಿತಿ ಯ ಅಧ್ಯಕ್ಷ ಬಾಬು ಗೌಡ, ಒಕ್ಕೂಟದ ಅಧ್ಯಕ್ಷ ಸುಂದರ ಪೂಜಾರಿ, ನಿಕಟ ಪೂರ್ವ ಅಧ್ಯಕ್ಷ ಕೃಷ್ಣಯ್ಯ ಆಚಾರ್ಯ, ಒಕ್ಕೂಟ ದ ಪದಾಧಿಕಾರಿಗಳು, ಸೇವಾಪ್ರತಿನಿಧಿ ಶ್ರೀಮತಿ ಚಂದ್ರಕಲಾ ಹಾಗೂ ಒಕ್ಕೂಟದ ಸದಸ್ಯರು ಭಾಗವಹಿಸಿದರು.

Related posts

ಬೆಳ್ತಂಗಡಿ ಹಳೆಕೋಟೆ ಸಮೀಪ ಧರೆಗುರುಳಿದ ಬೃಹತ್ ಮರ

Suddi Udaya

ಮಿತ್ತಬಾಗಿಲು ಸ.ಪ್ರೌ. ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ನಿಡ್ಲೆ: ಗೋವಾ ಕೊಂಕಣ್ ರೈಲ್ವೆಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡೊಂಬಯ್ಯಗೌಡ ಹೃದಯಾಘಾತದಿಂದ ನಿಧನ

Suddi Udaya

ವೇಣೂರು ಭಗವಾನ್ ಬಾಹುಬಲಿ ಸ್ವಾಮಿ ಮಸ್ತಕಾಭಿಷೇಕ ಪ್ರಯುಕ್ತ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಕಡಿರುದ್ಯಾವರದಲ್ಲಿ ಗಾಳಿ ಮಳೆಗೆ ಮನೆಯ ಮೇಲೆ ಬಿದ್ದ ಬೃಹದಾಕಾರದ ಮರ: ವಾಸ್ತವ್ಯದ ಮನೆಗೆ ಭಾಗಶಃ ಹಾನಿ, ಮನೆಯಲ್ಲಿದ್ದವರು ಪ್ರಾಣಪಾಯದಿಂದ ಪಾರು

Suddi Udaya

ರಾಜ್ಯ ಪ್ರಶಸ್ತಿಗೆ ಪತ್ರಕರ್ತ ಪ್ರದೀಶ್ ಮರೋಡಿ ಆಯ್ಕೆ

Suddi Udaya
error: Content is protected !!