September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧ.ಗ್ರಾ.ಯೋ. ಕಣಿಯೂರು ವಲಯದ ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಕುರಾಯ ಶ್ರೀ ಸದಾಶಿವ ದೇವರ ಸನ್ನಿಧಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ಮೈರೋಳ್ತಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಕಣಿಯೂರು ವಲಯದ ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಮಕರ ಸಂಕ್ರಾಂತಿ ಪ್ರಯುಕ್ತ ಕುರಾಯ ಶ್ರೀ ಸದಾಶಿವ ದೇವರ ಸನ್ನಿಧಿಯಲ್ಲಿ ಧಾರ್ಮಿಕ ಶ್ರದ್ದಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ವನ್ನು ನಡೆಸಲಾಯಿತು.


ದೇವಾಲಯದ ಒಳಾoಗಣವನ್ನು ಗುಡಿಸಿ ತೊಳೆದು ಸ್ವಚ್ಚ ಗೊಳಿಸಲಾಯಿತು. ಮತ್ತು ದೇವಾಲಯದ ಹೊರಾoಗಣದಲ್ಲಿ ಬೆಳೆದಿದ್ದ ಹುಲ್ಲು ಗಿಡಗಂಟಿಗಳನ್ನು ತೆಗೆದು ಗುಡಿಸಿ ಸ್ವಚ್ಛಗೊಳಿಸಲಾಯಿತು.

ಶ್ರಮದಾನದಲ್ಲಿ ದೇವಸ್ಥಾನ ದ ವ್ಯವಸ್ಥಾಪನ ಸಮಿತಿ ಯ ಅಧ್ಯಕ್ಷ ಬಾಬು ಗೌಡ, ಒಕ್ಕೂಟದ ಅಧ್ಯಕ್ಷ ಸುಂದರ ಪೂಜಾರಿ, ನಿಕಟ ಪೂರ್ವ ಅಧ್ಯಕ್ಷ ಕೃಷ್ಣಯ್ಯ ಆಚಾರ್ಯ, ಒಕ್ಕೂಟ ದ ಪದಾಧಿಕಾರಿಗಳು, ಸೇವಾಪ್ರತಿನಿಧಿ ಶ್ರೀಮತಿ ಚಂದ್ರಕಲಾ ಹಾಗೂ ಒಕ್ಕೂಟದ ಸದಸ್ಯರು ಭಾಗವಹಿಸಿದರು.

Related posts

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ಸತತ 12 ನೇ ಬಾರಿಗೆ ಶೇ. 100 ಫಲಿತಾಂಶ

Suddi Udaya

ಮರೋಡಿ: 9ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ

Suddi Udaya

ರೂ. 1.50 ಕೋಟಿ ವೆಚ್ಚದಲ್ಲಿ ನಿಮಾ೯ಣವಾಗಲಿದೆ ಕನಸಿನ ಹೊಸ ʻಭವ್ಯ ಕುಲಾಲ ಸಮುದಾಯ ಭವನʼ:ಮಾ.19 ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಸಿಂಪನ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆ

Suddi Udaya

ದ.ಕ. ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆ

Suddi Udaya

ಮಾ.31: ಲಾಯಿಲ ಪಿಲಿಪಂಜರ ಕ್ಷೇತ್ರದಲ್ಲಿ ದೈವಗಳ ಪ್ರತಿಷ್ಠಾ ಮಹೋತ್ಸವ ಹಾಗೂ ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!