23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳ ಬೇಲಿ ತೆರವು: ಸಂರಕ್ಷಿಸಲಾಗಿದ್ದ ಗಿಡಗಳನ್ನು ಸಾಕು ಪ್ರಾಣಿಗಳು ತಿಂದು ನಾಶ

ಕೊಕ್ಕಡ: ಇಲ್ಲಿಯ ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳಿಗೆ ಬೇಲಿಯನ್ನು ಅಳವಡಿಸಿದ್ದು, ಏಕಾಏಕಿ ಆ ಬೇಲಿಯನ್ನು ಯಾರೋ ಕಿತ್ತೆಸೆದ ಘಟನೆ ಜ.11 ರಂದು ನಡೆದಿದೆ.

ಪರಿಸರ ದಿನಾಚರಣೆಯ ಅಂಗವಾಗಿ ಶ್ರೀ ಕ್ಷೇತ್ರ ಸೌತಡ್ಕದಲ್ಲಿ ಸುಮಾರು 250ಕ್ಕೂ ಹೆಚ್ಚಿನ ನೆಟ್ಟ ಗಿಡಗಳಿಗೆ ಬೇಲಿ ಹಾಕಿ ಸಂರಕ್ಷಿಸಲಾಗಿತ್ತು ಆದರೆ ಯಾರೋ ಬೇಲಿಯನ್ನು ಕಿತ್ತೆಸೆದಿದ್ದು, ಸಂರಕ್ಷಿಸಲಾಗಿದ್ದ ಗಿಡಗಳನ್ನು ಆಡು, ದನಗಳು ಹಾಗೂ ಇತರ ಸಾಕು ಪ್ರಾಣಿಗಳು ತಿಂದು ನಾಶ ಮಾಡಿದೆ.

ಈ ಬಗ್ಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಪ್ರಶಾಂತ್ ಪೂವಾಜೆ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಹಿರಿಯ ಗುಮಾಸ್ತ ಹಾಗೂ ದೇವಸ್ಥಾನಕ್ಕೆ ಸಂಬಂಧಪಟ್ಟ ಇತರನ್ನು ಸಂಪರ್ಕಿಸಿದಾಗ ಇದರ ಬಗ್ಗೆ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.

Related posts

ವಿದ್ಯುತ್ ಪರಿವರ್ತಕದಿಂದ ಕಿಡಿಗಳು ಸಿಡಿದು ವ್ಯಾಪಿಸಿದ ಬೆಂಕಿ; ಅನಾಹುತ ತಪ್ಪಿಸಿದ ಸ್ಥಳೀಯ ನಾಗರಿಕರು

Suddi Udaya

ಕಕ್ಯಪದವು ಎಲ್‌ಸಿಆರ್ ವಿದ್ಯಾಸಂಸ್ಥೆ: ಕಾಲೇಜು ವಿಭಾಗದಲ್ಲಿ ವಾಣಿಜ್ಯ ಚಟುವಟಕೆ

Suddi Udaya

ಕುಂಬಾರರ ಸೇವಾ ಸಂಘದ ಮಾಸಿಕ ಸಭೆ: ಸಂಘದ ಅಧ್ಯಕ್ಷ ಹೆಚ್. ಪದ್ಮಕುಮಾರ್ ಅಧ್ಯಕ್ಷತೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಸದಸ್ಯರಿಗೆ ಲೋಕಲ್ ಆರ್ಗನೈಜೇಷನ್ ಡೆವಲಪ್ಮೆಂಟ್ ತರಬೇತಿ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಿಜೃಂಭಣೆಯ ನವರಾತ್ರಿ ಉತ್ಸವ ಸಂಪನ್ನ

Suddi Udaya

ಧರ್ಮಸ್ಥಳ : ಹಾವು ಕಡಿದು ಮಹಿಳೆ ಸಾವು

Suddi Udaya
error: Content is protected !!