25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಟ್ಲಾಜೆ ಇದರ ವತಿಯಿಂದ ಗಣರಾಜ್ಯೋತ್ಸವ ಆಚರಣೆ ಹಾಗೂ ವಾರ್ಷಿಕ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಳಂಜ: ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ, ಹಾಗೂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಟ್ಲಾಜೆ ಇದರ ವತಿಯಿಂದ 76ನೇ ಗಣರಾಜ್ಯೋತ್ಸವ ಆಚರಣೆ ಹಾಗೂ ವಾರ್ಷಿಕ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ದಿನೇಶ್ ಬಿ ಕೆ ಸಂತ ಅಂತೋನಿ ಕಾಲೇಜ್ ನಾರಾವಿ ಕನ್ನಡ ಉಪನ್ಯಾಸಕರು, ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಸರ್ವೋದಯ ಫ್ರೆಂಡ್ಸ್ ನ ಗೌರವ ಸಲಹೆಗಾರರು ಸತೀಶ್ ರೈ ಬಾರ್ದಡ್ಕ, ಶಾಲಾ ಮುಖ್ಯೋಪಾಧ್ಯಾಯರು ಪ್ರಮೋದ್ , ಅಶ್ರಫ್ ಕಾವಾಡಿ , ಚಿತ್ರನ್ ಕೊಂಗುಳ, ಶಾಲಾ ಸಮಿತಿ ಅಧ್ಯಕ್ಷರು ಸಂತೋಷ್ ಕೊಂಗಲ, ಸರ್ವೋದಯ ಫ್ರೆಂಡ್ಸ್ ಅಧ್ಯಕ್ಷರು ಸುರೇಶ್ ಪೂಜಾರಿ ಹೆವಾ ರವರು ಮಾತನಾಡಿ ಎಲ್ಲರಿಗೂ ಶುಭ ಹಾರೈಸಿದರು,

ಈ ಸಂದರ್ಭದಲ್ಲಿ ಕ್ರಿಕೆಟ್ ಪಂದ್ಯಾಟವನ್ನು ನಡೆಸಲಾಯಿತು. ಕಾರ್ಯಕ್ರಮ ನಿರೂಪಣೆಯನ್ನು ಹರೀಶ್ ವೈ ಚಂದ್ರಮ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ನಡೆಸಿಕೊಟ್ಟರು.

Related posts

ಧರ್ಮಸ್ಥಳ ಪೊಲೀಸ್ ಠಾಣೆಗೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕಂಪ್ಯೂಟರ್ ಉಪಕರಣ ಹಸ್ತಾಂತರ

Suddi Udaya

ಮರೋಡಿ : 22 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಮೊಸರು ಕುಡಿಕೆ ಉತ್ಸವ

Suddi Udaya

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಮಾ.4: ನಮ್ಮ ಮನೆ ಹವ್ಯಕ ಭವನದಲ್ಲಿ ಆರಾಧನಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಳದಂಗಡಿ: ತಾಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ -ಬಾಲಕಿಯರ ಖೋ -ಖೋ ಪಂದ್ಯಾಟ ಉದ್ಘಾಟನೆ

Suddi Udaya

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ರಾಷ್ಟ್ರಮಟ್ಟದ ಅತ್ಯುತ್ತಮ ಸಾಹಸ ಪ್ರವಾಸಿ ತಾಣ ಪ್ರಶಸ್ತಿ ಗೆದ್ದ ಕುತ್ಲೂರು ಗ್ರಾಮದ ಪ್ರತಿನಿಧಿಗಳಿಗೆ ಗೌರವಾರ್ಪಣೆ

Suddi Udaya
error: Content is protected !!