July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯ ಡಾ. ಟಿ. ಕೃಷ್ಣಮೂರ್ತಿ ರವರಿಗೆ ಹವ್ಯಕ ಶಿಕ್ಷಣ ರತ್ನ ಪ್ರಶಸ್ತಿ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳಲ್ಲಿ 46 ವರ್ಷಗಳ ಕಾಲ ಅಧ್ಯಾಪಕರಾಗಿ, ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿದ್ದಲ್ಲದೆ ವ್ಯಕ್ತಿತ್ವ ವಿಕಸನ ತರಬೇತುದಾರರಾಗಿ ವಿವಿಧ ಸಂಘ ಸಂಸ್ಥೆಗಳಿಗೆ, ವಿದ್ಯಾರ್ಥಿಗಳಿಗೆ, ಸರಕಾರಿ ಇಲಾಖೆಗಳ ನೌಕರವರ್ಗದವರಿಗೆ, ಶಿಕ್ಷಕರಿಗೆ ವಿವಿಧ ವಿಷಯಗಳಲ್ಲಿ ತರಬೇತಿ ನೀಡಿದ್ದಾರೆ.

ನಾಟಕ, ಯಕ್ಷಗಾನಗಳಲ್ಲಿ ಹವ್ಯಾಸಿ ನಟರಾಗಿ ಅಭಿನಯಿಸಿದ್ದಲ್ಲದೆ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳಲು ಮಾರ್ಗದರ್ಶನ ನೀಡಿದ್ದಾರೆ. ನಾಡಿನ ವಿವಿಧ ಪತ್ರಿಕೆಗಳಲ್ಲಿ ಲೇಖನಗಳನ್ನು ಪ್ರಕಟಿಸಿದ್ದಲ್ಲದೆ ಆಕಾಶವಾಣಿಯಲ್ಲೂ ಕಾರ್ಯಕ್ರಮಗಳನ್ನು ನೀಡಿದ್ದಾರೆ. ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಪುಸ್ತಕಗಳನ್ನು ಬರೆದಿದ್ದಾರೆ.

ಇವರ ಈ ಸಾಧನೆಗಳನ್ನು ಗುರುತಿಸಿ ಅಖಿಲ ಹವ್ಯಕ ಮಹಾಸಭೆಯು ತನ್ನ ತೃತೀಯ ವಿಶ್ವ ಸಮ್ಮೇಳನದಲ್ಲಿ ಹವ್ಯಕ ಶಿಕ್ಷಣ ರತ್ನ
ಪ್ರಶಸ್ತಿ ನೀಡಿ ಪುರಸ್ಕರಿಸಿದೆ.

Related posts

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್ ನಿಂದ ಹಿರಿಯ ಛಾಯಾಗ್ರಾಹಕ ಎನ್ ಎ ಗೋಪಾಲ್ ರಿಗೆ ಸನ್ಮಾನ

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಒತ್ತಡ ನಿರ್ವಹಣಾ ಮಾರ್ಗದರ್ಶನ

Suddi Udaya

ಊಟಕ್ಕಿಲ್ಲದ ಉಪ್ಪಿನಕಾಯಿಯಂತಿರುವ ಬಳಂಜದ ಮೊಬೈಲ್ ಟವರ್: ಬಳಂಜ- ನಾಲ್ಕೂರಿನಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

Suddi Udaya

ಶ್ರೀ.ಧ.ಮಂ. ಆಂಗ್ಲ ಮಾಧ್ಯಮ ಶಾಲೆ ಸಿಬಿಎಸ್ಸಿ ಉಜಿರೆಗೆ ಎಸ್.ಎಸ್.ಎಲ್.ಸಿ ಯಲ್ಲಿ ಶೇ. 100 ಫಲಿತಾಂಶ

Suddi Udaya

ಬದನಾಜೆ ಸ.ಹಿ.ಪ್ರಾ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಶಾರದಾ ಸೇವಾ ನಿವೃತ್ತಿ

Suddi Udaya

ಡಿ.ಕೆ.ಆರ್. ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ, ಕ್ಯಾನ್ಸರ್ ಜನಜಾಗೃತಿ ಅಭಿಯಾನ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya
error: Content is protected !!