37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಯುವದಿನಾಚರಣೆ

ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತದ ಮಹಾನ್ ತತ್ವಜ್ಞಾನಿ, ಚಿಂತಕ ಹಾಗೂ ಶ್ರೇಷ್ಠ ನಾಯಕರಾಗಿದ್ದ ಸ್ವಾಮಿ ವಿವೇಕಾನಂದರ ಜನ್ಮ ದಿನದ ಅಂಗವಾಗಿ ರಾಷ್ಟ್ರೀಯ ಯುವದಿನಾಚರಣೆಯನ್ನು ಜ.13ರಂದು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ದಿನದ ವಿಶೇಷತೆ, ಸ್ವಾಮಿ ವಿವೇಕಾನಂದರ ಜೀವನ, ವಿವೇಕಾನಂದರ ಸಂದೇಶಗಳನ್ನೊಳಗೊಂಡ ನಾಟಕ, ಸಮೂಹ ಗಾಯನ ಮಾಡಲಾಯಿತು.

ವಿದ್ಯಾರ್ಥಿ ಕ್ರಿಷ್ಟಿ ಕಾರ್ಯಕ್ರಮ ನಿರೂಪಿಸಿದರು.

Related posts

ಕೊಕ್ಕಡದ‌ಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರರವರ ಕಾರನ್ನು ಚುನಾವಣಾ ಅಧಿಕಾರಿಗಳಿಂದ ತಪಾಸಣೆ

Suddi Udaya

ಗೇರುಕಟ್ಟೆ : ಪರಪ್ಪು ಯೂನಿಟ್ ಕೆ.ಎಮ್.ಜೆ ಮತ್ತು ಎಸ್.ವೈ.ಎಸ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಎಂಟನೇ ದಿನದ ಬ್ರಹ್ಮಕಲಶೋತ್ಸವ:

Suddi Udaya

ಜೂ.12 ರಂದು ವಿದ್ಯುತ್ ನಿಲುಗಡೆ

Suddi Udaya

ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಈದ್-ಉಲ್-ಫಿತರ್ ಆಚರಣೆ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ ಅಂಗವಾಗಿ ಹಿರಿಯ ಛಾಯಾಗ್ರಹಕ ಕುಶಾಲಪ್ಪ ರೈ ರವರಿಗೆ ಗೌರವಾರ್ಪಣೆ

Suddi Udaya
error: Content is protected !!