22.5 C
ಪುತ್ತೂರು, ಬೆಳ್ತಂಗಡಿ
June 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ ಜಿ. ಪಂ. ಹಿ. ಪ್ರಾ ಶಾಲಾ ಎಸ್.ಡಿ.ಎಮ್.ಸಿ ಹಾಗೂ ಪೋಷಕರ ಸಭೆ

ಕಡಿರುದ್ಯಾವರ : ದ. ಕ. ಜಿ. ಪಂ ಹಿ. ಪ್ರಾ ಶಾಲೆ ಕಡಿರುದ್ಯಾವರ ದಲ್ಲಿ ಶಾಲಾ ಎಸ್.ಡಿ.ಎಮ್.ಸಿ ಹಾಗೂ ಪೋಷಕರ ಸಭೆಯು ಜ.11 ರಂದು ನಡೆಸಲಾಯಿತು.


ಈ ವೇಳೆ ಶಾಲೆಯ ಹಿರಿಯ ವಿದ್ಯಾರ್ಥಿಗಳು ಹಾಗೂ ಊರಿನವರ ಸಹಕಾರದಿಂದ ಶಾಲೆಗೆ ಹಾಗೂ ಮಕ್ಕಳಿಗೆ ವಿವಿಧ ವಸ್ತುಗಳನ್ನ ಕೊಡುಗೆಯಾಗಿ ನೀಡಲಾಯಿತು..


ದಾನಿಗಳಾದ ನವೀನ್ ಕಾನರ್ಪ ರವರು ಮಕ್ಕಳಿಗೆ ಐಡಿ ಕಾರ್ಡ್, ರೇಖಾ ಅರಮನೆ ಹಿತ್ಲು ರವರು ಮಕ್ಕಳಿಗೆ ಟೈ ಹಾಗೂ ಬೆಲ್ಟ್, ಸತೀಶ್ ಗೌಡ ಎರ್ಮಾಲ್ ಪಾಲ್ಕೆ, ಪವಿತ್ರಗೌಡ ಸಾಲ್ ಪಿಲ, ರೂಪಲತಾ ಗೌಡ ಸಾಲ್ ಪಿಲ ರವರು ಮಕ್ಕಳಿಗೆ ಶುದ್ಧ ಕುಡಿಯುವ ನೀರಿನ ಫಿಲ್ಟರ್, ಚಂದ್ರಶೇಖರ್ ಶ್ರೀಮತಿ ಸವಿತಾ ಗಜಂತೋಡಿ ಭಾರತೀಯ ಸೈನಿಕರು ಶಾಲೆಗೆ ಗಾಡ್ರೇಜ್ ಬೀರು ನೀಡಿದರು.


ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಶ್ರೀನಿವಾಸ್ ಗೌಡ, ಎಸ್.ಡಿ.ಎಮ್.ಸಿ ಉಪಾಧ್ಯಕ್ಷೆ ಸರಸ್ವತಿ, ಸದ್ಯಸರು, ಶಾಲಾ ಪ್ರಭಾರ ಮುಖ್ಯ ಶಿಕ್ಷಕ ಪ್ರದೀಪ್ ಎಮ್, ಶಾಲೆಯ ಹಿರಿಯ ವಿದ್ಯಾರ್ಥಿ ನಾರಾಯಣ , ಶಾಲಾ ಶಿಕ್ಷಕಿಯರಾದ ಶ್ರೀಮತಿ ಅಸ್ಮಿತಾ , ಶ್ರೀಮತಿ ನಮಿತಾ, ಕುಮಾರಿ ಅನಿತಾ, ಶ್ರೀಮತಿ ಕೀರ್ತಿಕಾ ಹಾಗೂ ಶಾಲಾ ಮಕ್ಕಳ ಪೋಷಕರು, ಮಕ್ಕಳು ಉಪಸ್ಥಿತರಿದ್ದರು.

Related posts

ತೆಂಕಕಾರಂದೂರು: ಶಾಲಾ ಆವರಣದಲ್ಲಿ ಹೂವಿನ ಕುಂಡಗಳನ್ನು ಪುಡಿಗೊಳಿಸಿದ ಕಿಡಿಗೇಡಿಗಳು

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 40ನೇ ಸಂಭ್ರಮಾಚರಣೆಯ ಪ್ರಯುಕ್ತ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಸ್ವಸ್ತಿ ಸಿರಿ ಪ್ರಶಸ್ತಿ ಪ್ರದಾನ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆಯ ವತಿಯಿಂದ ಸಾಧಕರಿಗೆ ಸನ್ಮಾನ , ಅಭಿನಂದನೆ, ಪ್ರತಿಭಾ ಪುರಸ್ಕಾರ ಹಾಗೂ ಖಾಯಂ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಸಿಂದೂರ ಯಶಸ್ವಿ ಕಾರ್ಯಚರಣೆ ಪ್ರಯುಕ್ತ ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನ ಮಂದಿರದಲ್ಲಿ ವಿಶೇಷ ಪೂಜೆ

Suddi Udaya

ಪುರುಷರ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ: ಮಂಗಳೂರು ವಿಶ್ವವಿದ್ಯಾನಿಲಯ ತಂಡ ಚಾಂಪಿಯನ್

Suddi Udaya

ಶಿಶಿಲ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಹೊಲಿಗೆ ತರಬೇತಿ ಕೇಂದ್ರ ಉದ್ಘಾಟನೆ

Suddi Udaya
error: Content is protected !!