25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ ಜಿ. ಪಂ. ಹಿ. ಪ್ರಾ ಶಾಲಾ ಎಸ್.ಡಿ.ಎಮ್.ಸಿ ಹಾಗೂ ಪೋಷಕರ ಸಭೆ

ಕಡಿರುದ್ಯಾವರ : ದ. ಕ. ಜಿ. ಪಂ ಹಿ. ಪ್ರಾ ಶಾಲೆ ಕಡಿರುದ್ಯಾವರ ದಲ್ಲಿ ಶಾಲಾ ಎಸ್.ಡಿ.ಎಮ್.ಸಿ ಹಾಗೂ ಪೋಷಕರ ಸಭೆಯು ಜ.11 ರಂದು ನಡೆಸಲಾಯಿತು.


ಈ ವೇಳೆ ಶಾಲೆಯ ಹಿರಿಯ ವಿದ್ಯಾರ್ಥಿಗಳು ಹಾಗೂ ಊರಿನವರ ಸಹಕಾರದಿಂದ ಶಾಲೆಗೆ ಹಾಗೂ ಮಕ್ಕಳಿಗೆ ವಿವಿಧ ವಸ್ತುಗಳನ್ನ ಕೊಡುಗೆಯಾಗಿ ನೀಡಲಾಯಿತು..


ದಾನಿಗಳಾದ ನವೀನ್ ಕಾನರ್ಪ ರವರು ಮಕ್ಕಳಿಗೆ ಐಡಿ ಕಾರ್ಡ್, ರೇಖಾ ಅರಮನೆ ಹಿತ್ಲು ರವರು ಮಕ್ಕಳಿಗೆ ಟೈ ಹಾಗೂ ಬೆಲ್ಟ್, ಸತೀಶ್ ಗೌಡ ಎರ್ಮಾಲ್ ಪಾಲ್ಕೆ, ಪವಿತ್ರಗೌಡ ಸಾಲ್ ಪಿಲ, ರೂಪಲತಾ ಗೌಡ ಸಾಲ್ ಪಿಲ ರವರು ಮಕ್ಕಳಿಗೆ ಶುದ್ಧ ಕುಡಿಯುವ ನೀರಿನ ಫಿಲ್ಟರ್, ಚಂದ್ರಶೇಖರ್ ಶ್ರೀಮತಿ ಸವಿತಾ ಗಜಂತೋಡಿ ಭಾರತೀಯ ಸೈನಿಕರು ಶಾಲೆಗೆ ಗಾಡ್ರೇಜ್ ಬೀರು ನೀಡಿದರು.


ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಶ್ರೀನಿವಾಸ್ ಗೌಡ, ಎಸ್.ಡಿ.ಎಮ್.ಸಿ ಉಪಾಧ್ಯಕ್ಷೆ ಸರಸ್ವತಿ, ಸದ್ಯಸರು, ಶಾಲಾ ಪ್ರಭಾರ ಮುಖ್ಯ ಶಿಕ್ಷಕ ಪ್ರದೀಪ್ ಎಮ್, ಶಾಲೆಯ ಹಿರಿಯ ವಿದ್ಯಾರ್ಥಿ ನಾರಾಯಣ , ಶಾಲಾ ಶಿಕ್ಷಕಿಯರಾದ ಶ್ರೀಮತಿ ಅಸ್ಮಿತಾ , ಶ್ರೀಮತಿ ನಮಿತಾ, ಕುಮಾರಿ ಅನಿತಾ, ಶ್ರೀಮತಿ ಕೀರ್ತಿಕಾ ಹಾಗೂ ಶಾಲಾ ಮಕ್ಕಳ ಪೋಷಕರು, ಮಕ್ಕಳು ಉಪಸ್ಥಿತರಿದ್ದರು.

Related posts

ನಾರಾವಿ-ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಸಚಿವ ಗುಂಡೂರಾವ್ ಚಾಲನೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ; ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಉಜಿರೆ ವಲಯ ಹಾಗೂ ಧರ್ಮಸ್ಥಳ ವಲಯದ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಅಳದಂಗಡಿ ಸಿಎ ಬ್ಯಾಂಕಿನಿಂದ ರೂ.25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹುಟ್ಟುಹಬ್ಬ: ನಾಗೇಶ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ಕೊಕ್ಕಡ ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕೊಕ್ಕಡ ಅಂಗನವಾಡಿ ಕೇಂದ್ರದಲ್ಲಿ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

Suddi Udaya

ಕಿಲ್ಲೂರು ನಿವಾಸಿ ರಾಯಿ ಶ್ರೀ ನಾಗಭೂಷಣ್ ರಾವ್ ನಿಧನ

Suddi Udaya
error: Content is protected !!