April 16, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಸಂಗಮ್ ಯುವಕ ಮಂಡಲದ ಸದಸ್ಯರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

ಕೊಕ್ಕಡ ಸಂಗಮ್ ಯುವಕ ಮಂಡಲ ಇದರ ಸರ್ವ ಸದಸ್ಯರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆಯು ಕೊಕ್ಕಡ ಯುವಕ ಮಂಡಲದ ಆವರಣದಲ್ಲಿ ಜ.12ರಂದು ನಡೆಯಿತು.

ಅಧ್ಯಕ್ಷತೆಯನ್ನು ಹಿರಿಯರಾದ ಕುಂಞಿಕಣ್ಣನ್ ಅವರು ವಹಿಸಿದ್ದರು. ಯುವಕ ಮಂಡಲ ಕೊಕ್ಕಡ ಸಂಗಮ್ ಯುವಕ ಮಂಡಲ ಅಧ್ಯಕ್ಷ ರೂಪೇಶ್, ಹಿರಿಯರಾದ ಗಣೇಶ್ ದೇವಾಡಿಗ, ರಜಾಕ್ ದುಬೈ ಉಪಸ್ಥಿತರಿದ್ದರು.

ಈ ಸಭೆಯಲ್ಲಿ ಯುವಕ ಮಂಡಲದ ಚಟುವಟಿಕೆಗಳ ಬಗ್ಗೆ ಚರ್ಚಿಸಿ, ನೂತನ ಪದಾಧಿಕಾರಿಗಳ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಎಸ್.ಕೆ.ಹಕೀಂ, ಉಪಾಧ್ಯಕ್ಷರಾಗಿ ಅವಿನಾಶ್.ಕೆ, ಆಸೀಫ್, ಸುನೀತ್ ಅಗರ್ತ, ದಯಾನೀಶ್, ರಜಾಕ್ ಐವಾನ್, ಕಾರ್ಯದರ್ಶಿಯಾಗಿ ಸುನಿಶ್ ನಾಯ್ಕ್, ಜೊತೆ ಕಾರ್ಯದರ್ಶಿಯಾಗಿ ಆನ್ಸರ್, ಕೋಶಾಧಿಕಾರಿಯಾಗಿ ಗಿರೀಶ್ ಶಬರಾಡಿ, ಸದಸ್ಯರಾಗಿ ಚೇತನ್.ಟಿ.ಎಲ್, ಶರೀಫ್ ಆಲ್ಫಾ, ಉಮರ್ ಬೈಲಂಗಡಿ, ಅಶ್ವಿನ್ ಸಾಲಿಯಾನ್, ಮಿಥಿಲೇಶ್, ಹಕೀಂ ಮುಂಡೇಲ್ ಇವರುಗಳನ್ನು ಸರ್ವಾನು ಮತದಿಂದ ಆಯ್ಕೆ ಮಾಡಲಾಯಿತು.

ರಜಾಕ್.ಎಂ.ಎಚ್ ಸ್ವಾಗತಿಸಿದರು, ರಾಜಗೋಪಾಲ್ ಬೆನಕ ವಂದಿಸಿದರು.

Related posts

ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ

Suddi Udaya

ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ

Suddi Udaya

ಲಾಯಿಲ: ಹಾಡಹಗಲೇ ಕಾರಿನಲ್ಲಿಟ್ಟಿದ್ದ ನಗದು, ಚಿನ್ನಾಭರಣ ಕಳವು

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ನಿಡ್ಲೆ ಸರಕಾರಿ ಪ್ರೌಢಶಾಲೆಗೆ ಶೇ. 95.65 ಫಲಿತಾಂಶ

Suddi Udaya

ಮುಳಿಯ ಜ್ಯುವೆಲ್ಸ್‌ನ ಡೈಮಂಡ್ ಫೆಸ್ಟ್‌ಗೆ ಗ್ರಾಹಕರಿಂದ ವ್ಯಾಪಕ ಬೆಂಬಲ; ಮನಮೆಚ್ಚಿದ ವಜ್ರಾಭರಣಗಳ ಖರೀದಿಗೆ ಸಾಲುಗಟ್ಟಿದ ಗ್ರಾಹಕರು

Suddi Udaya

ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ಮಾಜಿ ಶಾಸಕ ದಿ| ಕೆ. ವಸಂತ ಬಂಗೇರರಿಗೆ ನುಡಿನಮನ

Suddi Udaya
error: Content is protected !!