22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಸಂಗಮ್ ಯುವಕ ಮಂಡಲದ ಸದಸ್ಯರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

ಕೊಕ್ಕಡ ಸಂಗಮ್ ಯುವಕ ಮಂಡಲ ಇದರ ಸರ್ವ ಸದಸ್ಯರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆಯು ಕೊಕ್ಕಡ ಯುವಕ ಮಂಡಲದ ಆವರಣದಲ್ಲಿ ಜ.12ರಂದು ನಡೆಯಿತು.

ಅಧ್ಯಕ್ಷತೆಯನ್ನು ಹಿರಿಯರಾದ ಕುಂಞಿಕಣ್ಣನ್ ಅವರು ವಹಿಸಿದ್ದರು. ಯುವಕ ಮಂಡಲ ಕೊಕ್ಕಡ ಸಂಗಮ್ ಯುವಕ ಮಂಡಲ ಅಧ್ಯಕ್ಷ ರೂಪೇಶ್, ಹಿರಿಯರಾದ ಗಣೇಶ್ ದೇವಾಡಿಗ, ರಜಾಕ್ ದುಬೈ ಉಪಸ್ಥಿತರಿದ್ದರು.

ಈ ಸಭೆಯಲ್ಲಿ ಯುವಕ ಮಂಡಲದ ಚಟುವಟಿಕೆಗಳ ಬಗ್ಗೆ ಚರ್ಚಿಸಿ, ನೂತನ ಪದಾಧಿಕಾರಿಗಳ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಎಸ್.ಕೆ.ಹಕೀಂ, ಉಪಾಧ್ಯಕ್ಷರಾಗಿ ಅವಿನಾಶ್.ಕೆ, ಆಸೀಫ್, ಸುನೀತ್ ಅಗರ್ತ, ದಯಾನೀಶ್, ರಜಾಕ್ ಐವಾನ್, ಕಾರ್ಯದರ್ಶಿಯಾಗಿ ಸುನಿಶ್ ನಾಯ್ಕ್, ಜೊತೆ ಕಾರ್ಯದರ್ಶಿಯಾಗಿ ಆನ್ಸರ್, ಕೋಶಾಧಿಕಾರಿಯಾಗಿ ಗಿರೀಶ್ ಶಬರಾಡಿ, ಸದಸ್ಯರಾಗಿ ಚೇತನ್.ಟಿ.ಎಲ್, ಶರೀಫ್ ಆಲ್ಫಾ, ಉಮರ್ ಬೈಲಂಗಡಿ, ಅಶ್ವಿನ್ ಸಾಲಿಯಾನ್, ಮಿಥಿಲೇಶ್, ಹಕೀಂ ಮುಂಡೇಲ್ ಇವರುಗಳನ್ನು ಸರ್ವಾನು ಮತದಿಂದ ಆಯ್ಕೆ ಮಾಡಲಾಯಿತು.

ರಜಾಕ್.ಎಂ.ಎಚ್ ಸ್ವಾಗತಿಸಿದರು, ರಾಜಗೋಪಾಲ್ ಬೆನಕ ವಂದಿಸಿದರು.

Related posts

ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಸ್ತ್ರೀ ಶಕ್ತಿ ಸಂವರ್ಧನಾ ತರಬೇತಿ

Suddi Udaya

ರೆಖ್ಯ: ಹೆದ್ದಾರಿ ಪರಕ್ಕಳದಲ್ಲಿ ಲಾರಿ ಪಲ್ಟಿ

Suddi Udaya

ರೈತರಿಗೆ ಬೆಳೆ ವಿಮೆ ಪಾವತಿಸಲು ಜು.31 ಕೊನೆಯ ದಿನ

Suddi Udaya

ಕಳೆಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳದ ನೂತನ ಸಮಿತಿ ರಚನೆ

Suddi Udaya

ಫೆ.7 : ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ

Suddi Udaya

ಕುಕ್ಕೇಡಿ ಶ್ರೀ ಶಾರದಾಂಭ ಭಜನಾ ಮಂಡಳಿ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!