September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಸಂಗಮ್ ಯುವಕ ಮಂಡಲದ ಸದಸ್ಯರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

ಕೊಕ್ಕಡ ಸಂಗಮ್ ಯುವಕ ಮಂಡಲ ಇದರ ಸರ್ವ ಸದಸ್ಯರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆಯು ಕೊಕ್ಕಡ ಯುವಕ ಮಂಡಲದ ಆವರಣದಲ್ಲಿ ಜ.12ರಂದು ನಡೆಯಿತು.

ಅಧ್ಯಕ್ಷತೆಯನ್ನು ಹಿರಿಯರಾದ ಕುಂಞಿಕಣ್ಣನ್ ಅವರು ವಹಿಸಿದ್ದರು. ಯುವಕ ಮಂಡಲ ಕೊಕ್ಕಡ ಸಂಗಮ್ ಯುವಕ ಮಂಡಲ ಅಧ್ಯಕ್ಷ ರೂಪೇಶ್, ಹಿರಿಯರಾದ ಗಣೇಶ್ ದೇವಾಡಿಗ, ರಜಾಕ್ ದುಬೈ ಉಪಸ್ಥಿತರಿದ್ದರು.

ಈ ಸಭೆಯಲ್ಲಿ ಯುವಕ ಮಂಡಲದ ಚಟುವಟಿಕೆಗಳ ಬಗ್ಗೆ ಚರ್ಚಿಸಿ, ನೂತನ ಪದಾಧಿಕಾರಿಗಳ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಎಸ್.ಕೆ.ಹಕೀಂ, ಉಪಾಧ್ಯಕ್ಷರಾಗಿ ಅವಿನಾಶ್.ಕೆ, ಆಸೀಫ್, ಸುನೀತ್ ಅಗರ್ತ, ದಯಾನೀಶ್, ರಜಾಕ್ ಐವಾನ್, ಕಾರ್ಯದರ್ಶಿಯಾಗಿ ಸುನಿಶ್ ನಾಯ್ಕ್, ಜೊತೆ ಕಾರ್ಯದರ್ಶಿಯಾಗಿ ಆನ್ಸರ್, ಕೋಶಾಧಿಕಾರಿಯಾಗಿ ಗಿರೀಶ್ ಶಬರಾಡಿ, ಸದಸ್ಯರಾಗಿ ಚೇತನ್.ಟಿ.ಎಲ್, ಶರೀಫ್ ಆಲ್ಫಾ, ಉಮರ್ ಬೈಲಂಗಡಿ, ಅಶ್ವಿನ್ ಸಾಲಿಯಾನ್, ಮಿಥಿಲೇಶ್, ಹಕೀಂ ಮುಂಡೇಲ್ ಇವರುಗಳನ್ನು ಸರ್ವಾನು ಮತದಿಂದ ಆಯ್ಕೆ ಮಾಡಲಾಯಿತು.

ರಜಾಕ್.ಎಂ.ಎಚ್ ಸ್ವಾಗತಿಸಿದರು, ರಾಜಗೋಪಾಲ್ ಬೆನಕ ವಂದಿಸಿದರು.

Related posts

ಅಬ್ಬಕ್ಕ ರಾಣಿ ಕುರಿತು ವಿಶೇಷ ಸರಣಿ ಉಪನ್ಯಾಸ ಕಾರ್ಯಾಕ್ರಮ ಸಮಾರೋಪ ಹಾಗೂ ಸಂಶೋಧನಾ ಗ್ರಂಥ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪದವಿ ಪ್ರದಾನ ಸಮಾರಂಭ

Suddi Udaya

ಅನಾರೋಗ್ಯದಿಂದ ಬಳಲುತ್ತಿದ್ದ ಮೂರು ವರ್ಷದ ಹೆಣ್ಣು ಮಗು ಸಾವು

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಶ್ರವಣ್ ನೇಮಕ

Suddi Udaya

ಬಳಂಜ ಶಾಲಾ ಅಮೃತ ಮಹೋತ್ಸವ ಸಮಿತಿಯಿಂದ ಮೆಸ್ಕಾಂ ಅಧ್ಯಕ್ಷ ಕೆ‌.ಹರೀಶ್ ಕುಮಾರ್ ಭೇಟಿ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!