23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಸಂಗಮ್ ಯುವಕ ಮಂಡಲದ ಸದಸ್ಯರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

ಕೊಕ್ಕಡ ಸಂಗಮ್ ಯುವಕ ಮಂಡಲ ಇದರ ಸರ್ವ ಸದಸ್ಯರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆಯು ಕೊಕ್ಕಡ ಯುವಕ ಮಂಡಲದ ಆವರಣದಲ್ಲಿ ಜ.12ರಂದು ನಡೆಯಿತು.

ಅಧ್ಯಕ್ಷತೆಯನ್ನು ಹಿರಿಯರಾದ ಕುಂಞಿಕಣ್ಣನ್ ಅವರು ವಹಿಸಿದ್ದರು. ಯುವಕ ಮಂಡಲ ಕೊಕ್ಕಡ ಸಂಗಮ್ ಯುವಕ ಮಂಡಲ ಅಧ್ಯಕ್ಷ ರೂಪೇಶ್, ಹಿರಿಯರಾದ ಗಣೇಶ್ ದೇವಾಡಿಗ, ರಜಾಕ್ ದುಬೈ ಉಪಸ್ಥಿತರಿದ್ದರು.

ಈ ಸಭೆಯಲ್ಲಿ ಯುವಕ ಮಂಡಲದ ಚಟುವಟಿಕೆಗಳ ಬಗ್ಗೆ ಚರ್ಚಿಸಿ, ನೂತನ ಪದಾಧಿಕಾರಿಗಳ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಎಸ್.ಕೆ.ಹಕೀಂ, ಉಪಾಧ್ಯಕ್ಷರಾಗಿ ಅವಿನಾಶ್.ಕೆ, ಆಸೀಫ್, ಸುನೀತ್ ಅಗರ್ತ, ದಯಾನೀಶ್, ರಜಾಕ್ ಐವಾನ್, ಕಾರ್ಯದರ್ಶಿಯಾಗಿ ಸುನಿಶ್ ನಾಯ್ಕ್, ಜೊತೆ ಕಾರ್ಯದರ್ಶಿಯಾಗಿ ಆನ್ಸರ್, ಕೋಶಾಧಿಕಾರಿಯಾಗಿ ಗಿರೀಶ್ ಶಬರಾಡಿ, ಸದಸ್ಯರಾಗಿ ಚೇತನ್.ಟಿ.ಎಲ್, ಶರೀಫ್ ಆಲ್ಫಾ, ಉಮರ್ ಬೈಲಂಗಡಿ, ಅಶ್ವಿನ್ ಸಾಲಿಯಾನ್, ಮಿಥಿಲೇಶ್, ಹಕೀಂ ಮುಂಡೇಲ್ ಇವರುಗಳನ್ನು ಸರ್ವಾನು ಮತದಿಂದ ಆಯ್ಕೆ ಮಾಡಲಾಯಿತು.

ರಜಾಕ್.ಎಂ.ಎಚ್ ಸ್ವಾಗತಿಸಿದರು, ರಾಜಗೋಪಾಲ್ ಬೆನಕ ವಂದಿಸಿದರು.

Related posts

ಬೆಳ್ತಂಗಡಿ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯತ್ ವತಿಯಿಂದ ಮುಂಗಾರು ಪೂರ್ವ ಸಿದ್ಧತಾ ಸಭೆ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮಾ ಮಸೀದಿ ವಾರ್ಷಿಕ ಮಹಾಸಭೆ, ಸಮಿತಿ ರಚನೆ : ಅಧ್ಯಕ್ಷರಾಗಿ ಇಸ್ಮಾಯಿಲ್ ಸನಾ, ಕಾರ್ಯದರ್ಶಿಯಾಗಿ ಸಾಹುಲ್ ಹಮೀದ್ ಪುನರಾಯ್ಕೆ

Suddi Udaya

ಧರ್ಮಸ್ಥಳ: ಮುಂಡ್ರುಪಾಡಿ ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಸದಾಶಿವ ಇರ್ನಾಡಿ ಯವರಿಂದ ನೋಟ್ ಪುಸ್ತಕ ಹಾಗೂ ಪೆನ್ನು -ಪೆನ್ಸಿಲ್ ವಿತರಣೆ

Suddi Udaya

ಮುಂಡೂರು: ಶಿವಪ್ರಸಾದ್ ನಾನಿಲ್ತ್ಯಾರು ನಿವಾಸಿ ಆನಂದ ಸಾಲಿಯಾನ್ ನಿಧನ

Suddi Udaya

ತಾಲೂಕಿನ ಹಲವಡೆ ಕಾಡಾನೆ ದಾಳಿ: ಸೂಕ್ತ ಕ್ರಮಕೈಗೊಳ್ಳುವಂತೆ ರಕ್ಷಿತ್ ಶಿವಾರಂ ರವರಿಂದ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!