September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೋಕರ್ಣನಾಥ ಕೋ ಅಪರೇಟಿವ್ ಬ್ಯಾಂಕ್ ಚುನಾವಣೆ: ಯುವವಾಹಿನಿ ಕೇಂದ್ರ ಸಮಿತಿ ನಿಕಟಪೂರ್ವಾಧ್ಯಕ್ಷ ಬಳಂಜ ಬೈಲಬರಿ ಹರೀಶ್ ಕೆ ಪೂಜಾರಿಯವರಿಗೆ ಗೆಲುವು

ಬೆಳ್ತಂಗಡಿ: ಗೋಕರ್ಣನಾಥ ಕೋ- ಅಪರೇಟಿವ್ ಬ್ಯಾಂಕ್ ಇದರ ಚುನಾವಣೆಯಲ್ಲಿ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಕಾರ್ಯಕಾರಿ ಸದಸ್ಯ, ಯುವವಾಹಿನಿ ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷ, ಬಿಲ್ಲವ ಸಮಾಜದ ಕ್ರಿಯಾಶೀಲ ಸಂಘಟಕ ಹರೀಶ್ ಕೆ ಪೂಜಾರಿ ಇವರು ಸ್ಪರ್ದಿಸಿ ಗೆಲುವು ಸಾಧಿಸಿ ನಿರ್ದೇಶಕರಾಗಿ ಪುನರಾಯ್ಕೆ ಗೊಂಡಿದ್ದಾರೆ.

ಬಳಂಜ ಗ್ರಾಮದ ಬೈಲಬರಿ ನಿವಾಸಿಯಾಗಿರುವ ಇವರು ಮಂಗಳೂರಿನಲ್ಲಿ ಉದ್ಯಮ ನಡೆಸುತ್ತಿದ್ದಾರೆ. ಬಳಂಜ ಬೊಂಟ್ರೋಟ್ಟುಗುತ್ತು ದೇವಸ್ಥಾನದ ಅಧ್ಯಕ್ಷರಾಗಿ, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಗಲ್ಫ್ ನ ಓಮಾನ್ ದೇಶದಲ್ಲಿ, ಗುರುವಾಯನಕೆರೆಯ “ಹೋಟೆಲ್ ರೆಯ್ಸ್ ಇನ್” ಮಾಲಕ ವಿಜಯ್ ಮತ್ತು ಜೇನ್ ಡಿಕುನ್ಹಾ ದಂಪತಿಗಳ “ದಬಕ್ ದಬಾ” ಕಲಾವಿದರ ಹುಮ್ಮಸಿನ ಪ್ರದರ್ಶನ ಹಾಗೂ ಜಯಭೇರಿ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ ಎಲ್ ಸಿ ಆರ್ ವಿದ್ಯಾ ಸಂಸ್ಥೆಗೆ ಪ್ರಶಸ್ತಿ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆಯವರ 58ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಂಭ್ರಮ: ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಉಪಸ್ಥಿತಿ- ಪುಸ್ತಕ ಬಿಡುಗಡೆ

Suddi Udaya

ಬೆಳ್ತಂಗಡಿ: ಹೆದ್ದಾರಿಯ ಅಗಲೀಕರಣ ಪರಿಹಾರಧನ ಪಡೆದಮನೆ, ಕಟ್ಟಡಗಳ ತೆರಿಗೆ ರದ್ದು ಪಡಿಸಲು ಸೂಚನೆ

Suddi Udaya

ಸುಲ್ಕೇರಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ಕರಾಟೆ ಬ್ಲ್ಯಾಕ್ ಬೆಲ್ಟ್ ಪರೀಕ್ಷೆ: ಎಸ್ ಕೆ ಎ ಬೆಳ್ತಂಗಡಿ ವಿದ್ಯಾರ್ಥಿ ಯಶಸ್ವಿ ಉತ್ತೀರ್ಣ

Suddi Udaya
error: Content is protected !!