25.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೋಕರ್ಣನಾಥ ಕೋ ಅಪರೇಟಿವ್ ಬ್ಯಾಂಕ್ ಚುನಾವಣೆ: ಯುವವಾಹಿನಿ ಕೇಂದ್ರ ಸಮಿತಿ ನಿಕಟಪೂರ್ವಾಧ್ಯಕ್ಷ ಬಳಂಜ ಬೈಲಬರಿ ಹರೀಶ್ ಕೆ ಪೂಜಾರಿಯವರಿಗೆ ಗೆಲುವು

ಬೆಳ್ತಂಗಡಿ: ಗೋಕರ್ಣನಾಥ ಕೋ- ಅಪರೇಟಿವ್ ಬ್ಯಾಂಕ್ ಇದರ ಚುನಾವಣೆಯಲ್ಲಿ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಕಾರ್ಯಕಾರಿ ಸದಸ್ಯ, ಯುವವಾಹಿನಿ ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷ, ಬಿಲ್ಲವ ಸಮಾಜದ ಕ್ರಿಯಾಶೀಲ ಸಂಘಟಕ ಹರೀಶ್ ಕೆ ಪೂಜಾರಿ ಇವರು ಸ್ಪರ್ದಿಸಿ ಗೆಲುವು ಸಾಧಿಸಿ ನಿರ್ದೇಶಕರಾಗಿ ಪುನರಾಯ್ಕೆ ಗೊಂಡಿದ್ದಾರೆ.

ಬಳಂಜ ಗ್ರಾಮದ ಬೈಲಬರಿ ನಿವಾಸಿಯಾಗಿರುವ ಇವರು ಮಂಗಳೂರಿನಲ್ಲಿ ಉದ್ಯಮ ನಡೆಸುತ್ತಿದ್ದಾರೆ. ಬಳಂಜ ಬೊಂಟ್ರೋಟ್ಟುಗುತ್ತು ದೇವಸ್ಥಾನದ ಅಧ್ಯಕ್ಷರಾಗಿ, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಬೆಳಾಲು : ಕಾರು ಮತ್ತು ದ್ವಿಚಕ್ರ ವಾಹನ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ದ್ವಿಚಕ್ರ ವಾಹನ ಸವಾರ ಸಾವು

Suddi Udaya

ಶಶಿಧರ ಶೆಟ್ಟಿ ಬರೋಡ ರವರಿಂದ ಒಕ್ಕೂಟದ ಸಭಾಭವನಕ್ಕೆ ರೂ.1.25 ಕೋಟಿ ದೇಣಿಗೆ

Suddi Udaya

ಉಜಿರೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ ಚರಂಡಿ ದುರಸ್ತಿ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿ ಜನ್ಮ ಕಲ್ಯಾಣೋತ್ಸವ ಆಚರಣೆ

Suddi Udaya

ಗುರುವಾಯನಕೆರೆ: ಸುಧಾಕರ ನಾಯಕ್ ನಿಧನ

Suddi Udaya

ಕಳಿಯ: ಕುಳಾಯಿ ಮೇಗಿನ ಮನೆ ಕೃಷಿಕ ಜಗನ್ನಾಥ ಶೆಟ್ಟಿ ನಿಧನ

Suddi Udaya
error: Content is protected !!