April 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ.25 , 26 : ಬೆಳ್ತಂಗಡಿ ಟೀಂ ಅಭಯಹಸ್ತ ಆಶ್ರಯದಲ್ಲಿ ಅಷ್ಟಮ ವರ್ಷದ ಅದ್ಧೂರಿ ಕಾರ್ಯಕ್ರಮ

ಬೆಳ್ತಂಗಡಿ: ಸೇವೆ ಸಂಘಟನೆ ಸಾಮರಸ್ಯದ ಧ್ಯೇಯದೊಂದಿಗೆ ಕಳೆದ ಅನೇಕ ವರ್ಷಗಳಿಂದ ಸಮಾಜಮುಖಿಯಾಗಿ ಕಾರ್ಯಕ್ರಮವನ್ನು ಆಯೋಜಿಸುತ್ತಿರುವ ಟೀಂ ಅಭಯಹಸ್ತ ಬೆಳ್ತಂಗಡಿ ಇದರ 8ನೇ ವರ್ಷದ ಕಾರ್ಯಕ್ರಮ ಜ.25 ಹಾಗೂ 26 ರಂದು ಅಳದಂಗಡಿಯಲ್ಲಿ ಜರುಗಲಿದೆ.

ಬೆಳ್ತಂಗಡಿ ತಾಲೂಕು ಮಟ್ಟದ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾವಳಿ,ಬೆಳ್ತಂಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ಮಹಿಳೆಯರ ಖೋಖೋ,ಅಳದಂಗಡಿ ವಲಯ ಮಟ್ಟದ ಪುರುಷರ ಖೋಖೋ,ಸೇವಾ ಯೋಜನೆಗಳ ಹಸ್ತಾಂತರದ ಚಾಲನೆ,ಪ್ರತಿಭಾ ಪುರಸ್ಕಾರ,ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಂಘಟನೆಗಳಿಗೆ,ಮಹನೀಯರಿಗೆ ಗೌರವ ಸನ್ಮಾನ,ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಸಹಿತ ಕಲ್ಲಡ್ಕ ವಿಠ್ಠಲ ನಾಯಕ್ ತಂಡದವರಿಂದ ಗೀತಾ ಸಾಹಿತ್ಯ ಸಂಭ್ರಮ ನಿತ್ಯನೂತನ ಕಾರ್ಯಕ್ರಮ ಜರುಗಲಿದೆ ಎಂದು ಸಂಘಟನೆಯ ಪ್ರಧಾನ ಸಂಚಾಲಕ ಸಂದೀಪ್ ಎಸ್ ನೀರಲ್ಕೆ ತಿಳಿಸಿದರು.

Related posts

ಶ್ರೀಮತಿ ಮಾಲಿನಿ ಮತ್ತು ರಮಾನಂದ ಗುಡ್ಡಾಜೆ ಇವರ 25ನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮ

Suddi Udaya

ಕನ್ನಡಿಕಟ್ಟೆ ಮಸೀದಿಯಲ್ಲಿ 2 ಜೋಡಿಗಳ ಸರಳ ವಿವಾಹ

Suddi Udaya

ನಡ್ತಿಕಲ್ಲು: ಆಧಾರ್ ನೋಂದಣಿ-ತಿದ್ದುಪಡಿ ಶಿಬಿರದ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಜಾಗೃತಿ ಸಪ್ತಾಹ

Suddi Udaya

ಶಿಬರಾಜೆಪಾದೆ: ಶ್ರೀಕೃಷ್ಣ ಜನ್ಮಾಷ್ಠಮಿಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ: ಜೋಡುಸ್ಥಾನದಲ್ಲಿ ಮಹಿಳೆ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!