September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ.25 , 26 : ಬೆಳ್ತಂಗಡಿ ಟೀಂ ಅಭಯಹಸ್ತ ಆಶ್ರಯದಲ್ಲಿ ಅಷ್ಟಮ ವರ್ಷದ ಅದ್ಧೂರಿ ಕಾರ್ಯಕ್ರಮ

ಬೆಳ್ತಂಗಡಿ: ಸೇವೆ ಸಂಘಟನೆ ಸಾಮರಸ್ಯದ ಧ್ಯೇಯದೊಂದಿಗೆ ಕಳೆದ ಅನೇಕ ವರ್ಷಗಳಿಂದ ಸಮಾಜಮುಖಿಯಾಗಿ ಕಾರ್ಯಕ್ರಮವನ್ನು ಆಯೋಜಿಸುತ್ತಿರುವ ಟೀಂ ಅಭಯಹಸ್ತ ಬೆಳ್ತಂಗಡಿ ಇದರ 8ನೇ ವರ್ಷದ ಕಾರ್ಯಕ್ರಮ ಜ.25 ಹಾಗೂ 26 ರಂದು ಅಳದಂಗಡಿಯಲ್ಲಿ ಜರುಗಲಿದೆ.

ಬೆಳ್ತಂಗಡಿ ತಾಲೂಕು ಮಟ್ಟದ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾವಳಿ,ಬೆಳ್ತಂಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ಮಹಿಳೆಯರ ಖೋಖೋ,ಅಳದಂಗಡಿ ವಲಯ ಮಟ್ಟದ ಪುರುಷರ ಖೋಖೋ,ಸೇವಾ ಯೋಜನೆಗಳ ಹಸ್ತಾಂತರದ ಚಾಲನೆ,ಪ್ರತಿಭಾ ಪುರಸ್ಕಾರ,ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಂಘಟನೆಗಳಿಗೆ,ಮಹನೀಯರಿಗೆ ಗೌರವ ಸನ್ಮಾನ,ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಸಹಿತ ಕಲ್ಲಡ್ಕ ವಿಠ್ಠಲ ನಾಯಕ್ ತಂಡದವರಿಂದ ಗೀತಾ ಸಾಹಿತ್ಯ ಸಂಭ್ರಮ ನಿತ್ಯನೂತನ ಕಾರ್ಯಕ್ರಮ ಜರುಗಲಿದೆ ಎಂದು ಸಂಘಟನೆಯ ಪ್ರಧಾನ ಸಂಚಾಲಕ ಸಂದೀಪ್ ಎಸ್ ನೀರಲ್ಕೆ ತಿಳಿಸಿದರು.

Related posts

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ನಗರ ಮತ್ತು ಗ್ರಾಮೀಣ ಸಮಿತಿಗಳ ವತಿಯಿಂದ ‘ಮತಕಳ್ಳರೇ ಅಧಿಕಾರ ಬಿಟ್ಟು ತೊಲಗಿ’ ಪ್ರತಿಭಟನೆ

Suddi Udaya

ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್ : ಹಳೆಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ

Suddi Udaya

ಶ್ರೀ ದುರ್ಗಾ ಟೆಕ್ಸ್ ಟೈಲ್ ನಲ್ಲಿ ಮಾನ್ಸೂನ್ ದರ ಕಡಿತ ಮಾರಾಟ,10% ರಿಂದ 50% ಡಿಸ್ಕೌಂಟ್ ಸೇಲ್

Suddi Udaya

ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ನೃತ್ಯ ಹಾಗೂ ಸಂಗೀತ ಸಮಾರೋಪ

Suddi Udaya

ನಡ ಗ್ರಾ.ಪಂ. ಉಪಾಧ್ಯಕ್ಷ ದಿವಾಕರ ಪೂಜಾರಿ ರಾಜೀನಾಮೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಚಿರತೆ ಆತಂಕ: ಮಳೆಗಾಲದಲ್ಲಿ ಪ್ರವಾಸಿಗರಿಗೆ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ

Suddi Udaya
error: Content is protected !!