July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಬಳಂಜ ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

ಬಳಂಜ: ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನ ಸಿರಿಗಳ ಕ್ಷೇತ್ರ ಬದಿನಡೆ ಬಳಂಜದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಹಾಗೂ ನೇಮೋತ್ಸವ ಜ. 13 ರಂದು ನಡೆಯಿತು.

ಬೆಳಿಗ್ಗೆ ತೋರಣ ಮುಹೂರ್ತ, ಅಯ್ಯಪ್ಪ ಸ್ವಾಮಿಯ ವಿಶೇಷ ಪೂಜೆ, ಶನೈಶ್ಚರ ಶಾಂತಿ ಹೋಮ, ಸಾರ್ವಜನಿಕ ಶನೈಶ್ಚರ ಪೂಜೆ ನಡೆಯಿತು.

ಸಂಜೆ ದೊಡ್ಡ ರಂಗಪೂಜೆ, ದುರ್ಗಾ ಪೂಜೆ, ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಬಳಂಜ ಸದಸ್ಯರಿಂದ ಕುಣಿತ ಭಜನೆ, ಪಂಚಶ್ರೀ ಮಹಿಳಾ ಭಜನಾ ಮಂಡಳಿ ಬಳಂಜ ಹಾಗೂ ಸ್ವಾತಿ ಮ್ಯೂಸಿಕಲ್ ಕಾರ್ಯಾಣ ಭಜನಾ ಕಾರ್ಯಕ್ರಮ, ದೇವರ ಬಲಿ ಉತ್ಸವ, ಆಶ್ಲೇಷ ಬಲಿ, ಸಾರ್ವಜನಿಕ ಅನ್ನ ಸಂತರ್ಪಣೆ, ಪಿಲಿಚಾಮುಂಡಿ ದೈವದ ನೇಮೋತ್ಸವ ನಡೆಯಲಿದೆ.

ಈ ಸಂದರ್ಭದಲ್ಲಿ ಕ್ಷೇತ್ರದ ಧರ್ಮರ್ಮದರ್ಶಿ ಜಯ ಸಾಲಿಯಾನ್ ಮತ್ತು ಊರ ಪರವೂರ ಭಕ್ತರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ರಾಷ್ಟ್ರೀಯ ಸಂಖ್ಯಾಶಾಸ್ತ್ರ ದಿನ ಆಚರಣೆ

Suddi Udaya

ಅಳದಂಗಡಿ ಸ. ಪ್ರೌ. ಶಾಲೆಯ ಶಿಕ್ಷಕ ಜಗದೀಶ್ ಬಿ.ಎಸ್ ಹಾಗೂ ಗೌರವ ಶಿಕ್ಷಕಿ ಸಾಧನ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ: ಆದಿನಾಥ್ ಬಜಾಜ್ ನಲ್ಲಿ ಹಬ್ಬಗಳ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಕೊಕ್ಕಡ ಅಮೃತ ಗ್ರಾ.ಪಂ. ನಿಂದ ಅರ್ಹ ಫಲಾನುಭವಿಗಳಿಗೆ ನೀರಿನ ಡ್ರಮ್ ವಿತರಣೆ

Suddi Udaya

ದಿ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯ ವಿಶೇಷ ವರದಿಗಾರ ಶ್ರೀನಿವಾಸ ಎಂ ಸಿದ್ದಪಡಿಸಿದ ಸಂಶೋಧನಾ ವರದಿ ಬಿಡುಗಡೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವ್ಹೀಲ್ ಚೇರ್ ಕೊಡುಗೆ

Suddi Udaya
error: Content is protected !!