September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ ಸ.ಉ. ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಮಕ್ಕಳ ಮೆಟ್ರಿಕ್ ಮೇಳ

ಬಳಂಜ : ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಬಳಂಜದಲ್ಲಿ 2024-25 ನೇ ಶೈಕ್ಷಣಿಕ ಸಾಲಿನ ಮಕ್ಕಳ ಮೆಟ್ರಿಕ್ ಮೇಳ ಕಾರ್ಯಕ್ರಮವು ಜ. 11ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರತ್ನಾಕರ್ ಪೂಜಾರಿ ನೆರವೇರಿಸಿದರು. ಶಾಲಾ ಮಕ್ಕಳು ಬೀದಿ ವ್ಯಾಪಾರ, ದಿನಸಿ ಅಂಗಡಿ ಮತ್ತು ಶಾಪಿಂಗ್ ಮಾಲ್ ಎಂಬ ಮೂರು ವಿಧದ ವ್ಯಾಪಾರಗಳನ್ನು ನಡೆಸಿದರು.

ಕಾರ್ಯಕ್ರಮಕ್ಕೆ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿ, ದೈಹಿಕ ಶಿಕ್ಷಣ
ಪದಾಧಿಕಾರಿ ಶ್ರೀಮತಿ ಸುಜಯ , ಶಿಕ್ಷಣ ಸಂಯೋಜಕಿ ಶ್ರೀಮತಿ ಚೇತನಾಕ್ಷಿ ಹಾಗೂ ಪೆರೋಡಿತ್ತಾಯಕಟ್ಟೆ ಕ್ಲಸ್ಟರ್ ಸಿ.ಆರ್.ಪಿ ಕಿರಣ್ ಕುಮಾರ್ ಕೆ ಎಸ್ ಉಪಸ್ಥಿತರಿದ್ದು, ಮಕ್ಕಳಿಗೆ ಶುಭ ಹಾರೈಸಿದರು .

ವಿದ್ಯಾರ್ಥಿನಿ ಅನುಶ್ರೀ 6ನೇ ತರಗತಿ ಸ್ವಾಗತಿಸಿ, ಶಾಲಾ ಮುಖ್ಯೋಪಾಧ್ಯಾಯ ರಂಗಸ್ವಾಮಿ ಸಿ.ಆರ್. ಧನ್ಯವಾದವಿತ್ತರು. ಶಾಲೆಯ ಎಲ್ಲಾ ಶಿಕ್ಷಕರು ಕಾರ್ಯಕ್ರಮದಲ್ಲಿ ಸಹಕರಿಸಿದರು.

Related posts

ಗುರುವಾಯನಕೆರೆಯಲ್ಲಿ ವಾಹದ ಟಯರೊಂದು ನೀರಿನಲ್ಲಿ ಮುಳುಗಿದ ಸ್ಥಿತಿಯಲ್ಲಿ ಪತ್ತೆ :ಜನರಲ್ಲಿ ಆತಂಕ ಸೃಷ್ಟಿ.

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ರೂ. 7 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಯಾತ್ರಿ ನಿವಾಸಕ್ಕೆ ಶಿಲಾನ್ಯಾಸ

Suddi Udaya

ಕೊಲ್ಲಿ ಶ್ರೀ ದುರ್ಗಾಪಮೇಶ್ವರಿ ದೇವಸ್ಥಾನಕ್ಕೆ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ಭೇಟಿ, ಕೆಲಸಕಾರ್ಯಗಳ ವೀಕ್ಷಣೆ

Suddi Udaya

ಬಂಗೇರ ಬ್ರಿಗೇಡ್ ಪಡಂಗಡಿ ಪಂಚಾಯತ್ ವ್ಯಾಪ್ತಿಯ ನೂತನ ಸಮಿತಿ ರಚನೆ

Suddi Udaya

ಪೆರ್ಲ-ಬೈಪಾಡಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಸಮಿತಿಯ ಸಮಾಲೋಚನಾ ಸಭೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸನ್ನಿಧಿಗೆ ಇಂಡಿಕಾ ಕಾರನ್ನು ಒಪ್ಪಿಸಿದ ಮೈಸೂರಿನ ಎಸ್. ಸತೀಶ್

Suddi Udaya
error: Content is protected !!