24.4 C
ಪುತ್ತೂರು, ಬೆಳ್ತಂಗಡಿ
April 19, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಚೆಕ್ ಅಮಾನ್ಯ ಪ್ರಕರಣ ಆರೋಪಿ ಖುಲಾಸೆ

ಬೆಳ್ತಂಗಡಿ: ಆರೋಪಿ ಕಡಿರುದ್ಯಾವರ ಗ್ರಾಮದ ಸುಂದರ ಗೌಡ ಇವರು ಉಜಿರೆ ಗ್ರಾಮದ ಪಣಿಕ್ಕಲ್ ಮನೆಯ ಚಂದ್ರಶೇಖರ ಇವರಿಂದ ಐದು ಲಕ್ಷದ ಮೂವತ್ತು ಸಾವಿರ ಪಡಕೊಂಡಿದ್ದು, ಸದ್ರಿ ಸಾಲವನ್ನು ಮರುಪಾವತಿ ಮಾಡಲು ರೂ .5,30,000 ಚೆಕ್ಕನ್ನು ಚಂದ್ರಶೇಖರ ಇವರಿಗೆ ನೀಡಿದ್ದು, ಸದ್ರಿ ಚೆಕ್ಕನ್ನು ನಗದೀಕರಣಕ್ಕಾಗಿ ಬ್ಯಾಂಕ್‌ಗೆ ಹಾಜರು ಪಡಿಸಿದಾಗ ಖಾತೆಯಲ್ಲಿ ಸಾಕಷ್ಟು ಹಣವಿಲ್ಲವೆಂದು ಹಿಂದಿರುಗಿಸಿರುತ್ತಾರೆ. ಬೆಳ್ತಂಗಡಿ ಹಿರಿಯ ವ್ಯವಹಾರಿಕ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್. ಸಿ. ನ್ಯಾಯಾಲಯದಲ್ಲಿ ಖಾಸಗಿ ದೂರನ್ನು ಸಲ್ಲಿಸಿ, ನ್ಯಾಯಾಲಯವು ವಿಚಾರಣೆ ನಡೆಸಿ ಆರೋಪ ಸಾಬೀತು ಆಗದೇ ಇರುವುದರಿಂದ ಆರೋಪಿಯನ್ನು ದೋಷ ಮುಕ್ತಗೊಳಿಸಿ ಜ. 04 ರಂದು ನ್ಯಾಯಾಧೀಶರಾದ ಮನು ಬಿ ಕೆ ಇವರು ತೀರ್ಪು ನೀಡಿರುತ್ತಾರೆ.

ಆರೋಪಿಯ ಪರವಾಗಿ ವಕೀಲರಾದ ಗಣೇಶ್ ಗೌಡ ಮತ್ತು ಪ್ರಶಾಂತ್ ಎಮ್ ವಾದಿಸಿದ್ದರು.

Related posts

ಬೆಳಾಲು ಗ್ರಾ.ಪಂ. ವತಿಯಿಂದ ಬೆಳಾಲು ಸಿ ಎ ಬ್ಯಾಂಕ್ ನ ಉಪಾಧ್ಯಕ್ಷರು ಹಾಗೂ ನಿರ್ದೇಶಕರಾಗಿ ಆಯ್ಕೆಯಾದ ಪಂಚಾಯತ್ ಸದಸ್ಯರುಗಳಿಗೆ ಗೌರವಾರ್ಪಣೆ

Suddi Udaya

ಭತ್ತದ ತಳಿ ಸಂರಕ್ಷಕ ದೇವರಾವ್ ಅವರಿಗೆ ಪ್ರಶಸ್ತಿ ಪ್ರದಾನ

Suddi Udaya

ದ.ಕ ಜಿಲ್ಲಾ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರಾಗಿ ಕೆ.ಎಮ್ ಅಬ್ದುಲ್‌ ಕರೀಮ್ ಹಾಗೂ ಜಯರಾಮ್ ಅಲಂಗಾರು ಆಯ್ಕೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಮಲೆಕುಡಿಯರ ವಾರ್ಷಿಕ ಸಮಾವೇಶ

Suddi Udaya

ಕಳೆಂಜ: ಮಾಪಳದಡ್ಡ ಚಂದ್ರಾವತಿರಿಗೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರು ಪತ್ರ ವಿತರಣೆ

Suddi Udaya

ಬೆಳ್ತಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕಿ ಜಿ. ಶೀಲಾವತಿ ಅವರಿಗೆ ಪಿಎಚ್. ಡಿ. ಪದವಿ

Suddi Udaya
error: Content is protected !!