22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಚೆಕ್ ಅಮಾನ್ಯ ಪ್ರಕರಣ ಆರೋಪಿ ಖುಲಾಸೆ

ಬೆಳ್ತಂಗಡಿ: ಆರೋಪಿ ಕಡಿರುದ್ಯಾವರ ಗ್ರಾಮದ ಸುಂದರ ಗೌಡ ಇವರು ಉಜಿರೆ ಗ್ರಾಮದ ಪಣಿಕ್ಕಲ್ ಮನೆಯ ಚಂದ್ರಶೇಖರ ಇವರಿಂದ ಐದು ಲಕ್ಷದ ಮೂವತ್ತು ಸಾವಿರ ಪಡಕೊಂಡಿದ್ದು, ಸದ್ರಿ ಸಾಲವನ್ನು ಮರುಪಾವತಿ ಮಾಡಲು ರೂ .5,30,000 ಚೆಕ್ಕನ್ನು ಚಂದ್ರಶೇಖರ ಇವರಿಗೆ ನೀಡಿದ್ದು, ಸದ್ರಿ ಚೆಕ್ಕನ್ನು ನಗದೀಕರಣಕ್ಕಾಗಿ ಬ್ಯಾಂಕ್‌ಗೆ ಹಾಜರು ಪಡಿಸಿದಾಗ ಖಾತೆಯಲ್ಲಿ ಸಾಕಷ್ಟು ಹಣವಿಲ್ಲವೆಂದು ಹಿಂದಿರುಗಿಸಿರುತ್ತಾರೆ. ಬೆಳ್ತಂಗಡಿ ಹಿರಿಯ ವ್ಯವಹಾರಿಕ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್. ಸಿ. ನ್ಯಾಯಾಲಯದಲ್ಲಿ ಖಾಸಗಿ ದೂರನ್ನು ಸಲ್ಲಿಸಿ, ನ್ಯಾಯಾಲಯವು ವಿಚಾರಣೆ ನಡೆಸಿ ಆರೋಪ ಸಾಬೀತು ಆಗದೇ ಇರುವುದರಿಂದ ಆರೋಪಿಯನ್ನು ದೋಷ ಮುಕ್ತಗೊಳಿಸಿ ಜ. 04 ರಂದು ನ್ಯಾಯಾಧೀಶರಾದ ಮನು ಬಿ ಕೆ ಇವರು ತೀರ್ಪು ನೀಡಿರುತ್ತಾರೆ.

ಆರೋಪಿಯ ಪರವಾಗಿ ವಕೀಲರಾದ ಗಣೇಶ್ ಗೌಡ ಮತ್ತು ಪ್ರಶಾಂತ್ ಎಮ್ ವಾದಿಸಿದ್ದರು.

Related posts

ಧರ್ಮಸ್ಥಳ ಮೇಳದ ತಿರುಗಾಟ ಪ್ರಾರಂಭ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಶಾಲಾ ಪಠ್ಯಪುಸ್ತಕ ಮತ್ತು ಯೂನಿಫಾರ್ಮ್ ವಿತರಣೆ

Suddi Udaya

ಸಾರಸ್ವತ ಲರ್ನಿಂಗ್ ಫೌಂಡೇಶನ್ ಯು.ಎಸ್.ಎ ಕ್ಯಾಲಿಪೋರ್ನಿಯಾ ವತಿಯಿಂದ ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಸುದ್ದಿ ಉದಯ ದೀಪಾವಳಿ ವಿಶೇಷ ಸಂಚಿಕೆ ಬಿಡುಗಡೆ

Suddi Udaya

ಚಿನ್ನಯ್ಯ ಸಹೋದರಿ ಎಸ್.ಐ.ಟಿ ಕಚೇರಿಗೆ ಹಾಜರು

Suddi Udaya

ಕುತ್ಲೂರು ಮನೆ ಕಳ್ಳತನ ಪ್ರಕರಣ: ಕುಖ್ಯಾತ ಕಳ್ಳ ಇತ್ತೆ ಬರ್ಪೆ ಅಬೂಬಕ್ಕರ್ ಬಂಧನ

Suddi Udaya
error: Content is protected !!