25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಚೆಕ್ ಅಮಾನ್ಯ ಪ್ರಕರಣ ಆರೋಪಿ ಖುಲಾಸೆ

ಬೆಳ್ತಂಗಡಿ: ಆರೋಪಿ ಕಡಿರುದ್ಯಾವರ ಗ್ರಾಮದ ಸುಂದರ ಗೌಡ ಇವರು ಉಜಿರೆ ಗ್ರಾಮದ ಪಣಿಕ್ಕಲ್ ಮನೆಯ ಚಂದ್ರಶೇಖರ ಇವರಿಂದ ಐದು ಲಕ್ಷದ ಮೂವತ್ತು ಸಾವಿರ ಪಡಕೊಂಡಿದ್ದು, ಸದ್ರಿ ಸಾಲವನ್ನು ಮರುಪಾವತಿ ಮಾಡಲು ರೂ .5,30,000 ಚೆಕ್ಕನ್ನು ಚಂದ್ರಶೇಖರ ಇವರಿಗೆ ನೀಡಿದ್ದು, ಸದ್ರಿ ಚೆಕ್ಕನ್ನು ನಗದೀಕರಣಕ್ಕಾಗಿ ಬ್ಯಾಂಕ್‌ಗೆ ಹಾಜರು ಪಡಿಸಿದಾಗ ಖಾತೆಯಲ್ಲಿ ಸಾಕಷ್ಟು ಹಣವಿಲ್ಲವೆಂದು ಹಿಂದಿರುಗಿಸಿರುತ್ತಾರೆ. ಬೆಳ್ತಂಗಡಿ ಹಿರಿಯ ವ್ಯವಹಾರಿಕ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್. ಸಿ. ನ್ಯಾಯಾಲಯದಲ್ಲಿ ಖಾಸಗಿ ದೂರನ್ನು ಸಲ್ಲಿಸಿ, ನ್ಯಾಯಾಲಯವು ವಿಚಾರಣೆ ನಡೆಸಿ ಆರೋಪ ಸಾಬೀತು ಆಗದೇ ಇರುವುದರಿಂದ ಆರೋಪಿಯನ್ನು ದೋಷ ಮುಕ್ತಗೊಳಿಸಿ ಜ. 04 ರಂದು ನ್ಯಾಯಾಧೀಶರಾದ ಮನು ಬಿ ಕೆ ಇವರು ತೀರ್ಪು ನೀಡಿರುತ್ತಾರೆ.

ಆರೋಪಿಯ ಪರವಾಗಿ ವಕೀಲರಾದ ಗಣೇಶ್ ಗೌಡ ಮತ್ತು ಪ್ರಶಾಂತ್ ಎಮ್ ವಾದಿಸಿದ್ದರು.

Related posts

ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ಕುಸಿದು ಬಿದ್ದು ವ್ಯಕ್ತಿ ಸಾವು

Suddi Udaya

ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ: ಬದನಾಜೆ ಸ.ಉ. ಪ್ರಾ.ಶಾಲಾ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪುತ್ತಿಲ: ಆಟೋ ಚಾಲಕ ದೀಕ್ಷಿತ್ ಬಿ. ಹೃದಯಾಘಾತದಿಂದ ನಿಧನ

Suddi Udaya

ಶಾಂತಿಶ್ರೀ ‘ ಜೈನ ಮಹಿಳಾ ಸಮಾಜದ ವತಿಯಿಂದ, ‘ ಶೈಕ್ಷಣಿಕ ಕಾರ್ಯಕ್ರಮ ‘

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಕಾಮರ್ಸ್ ಕ್ಲಬ್ ನ ವತಿಯಿಂದ ವಾಣಿಜ್ಯ ಫೆಸ್ಟ್

Suddi Udaya
error: Content is protected !!