July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಯುವಜನ ಒಕ್ಕೂಟದ ನೂತನ ಅಧ್ಯಕ್ಷರು, ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ತಾಲೂಕು ಯುವಜನ ಒಕ್ಕೂಟದ ಮಹಾಸಭೆಯು ಜ.12 ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ, ಒಕ್ಕೂಟದ ಅಧ್ಯಕ್ಷ ರಮಾನಂದ ಸಾಲಿಯಾನ್ ಮುಂಡೂರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ 2025 -26 ನೇ ಸಾಲಿನ ನೂತನ ಅಧ್ಯಕ್ಷರು ಪದಾಧಿಕಾರಿಗಳ ಆಯ್ಕೆ ನಡೆಯಿತು. ಗೌರವಾಧ್ಯಕ್ಷರಾಗಿ ರಮಾನಂದ ಸಾಲಿಯಾನ್ ಮುಂಡೂರು, ಅಧ್ಯಕ್ಷರಾಗಿ ವಿಜಯ ಗೌಡ ವೇಣೂರು, ಪ್ರಧಾನ ಕಾರ್ಯದರ್ಶಿಯಾಗಿ ಚಿದಾನಂದ ಇಡ್ಯಾ, ಕೋಶಾಧಿಕಾರಿಯಾಗಿ ಪ್ರಶಾಂತ್ ಮಚ್ಚಿನ, ಉಪಾಧ್ಯಕ್ಷರಾಗಿ ಸದಾಶಿವ ಹೆಗ್ಡೆ, ಸೌಮ್ಯ ಲಾಯಿಲ, ಜತೆ ಕಾರ್ಯದರ್ಶಿಯಾಗಿ ಸುಧಾಮಣಿ ಆರ್, ಕ್ರೀಡಾ ಸಂಚಾಲಕರಾಗಿ ಹರೀಶ್ ಶಿಶಿಲ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಶೇಖರ್ ಲಾಯಿಲ, ಸಂಘಟನಾ ಕಾರ್ಯದರ್ಶಿಗಳಾಗಿ ಮಹಮದ್ ಸಿದ್ದಿಕ್ ಮಲೆಬೆಟ್ಟು, ರಾಮಚಂದ್ರ ಶಿಶಿಲ, ಯೋಗೀಶ್ ಬಿಕ್ರೋಟ್ಟು, ಹರಿಣಾಕ್ಷಿ ಬಧನಾಜೆ, ಆಯ್ಕೆಯಾದರು.

ಆಯ್ಕೆ ಪ್ರಕ್ರಿಯೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟದ ಗೌರವ ಅಧ್ಯಕ್ಷ ರಾಜೀವ್ ಸಾಲಿಯಾನ್ ಮುಂಡೂರು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಯುವಜನ ಒಕ್ಕೂಟದ ಮಾಜಿ ಅಧ್ಯಕ್ಷ ಲೋಕೇಶ್ ಶೆಟ್ಟಿ ಧರ್ಮಸ್ಥಳ, ವಿಠಲ್ ಸಿ ಪೂಜಾರಿ ಹೊಸಂಗಡಿ , ಸಿ ಕೆ ಚಂದ್ರಕಲಾ, ಹಾಗೂ ತಾಲೂಕಿನ ಯುವಕ ಮಂಡಲಗಳ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಗೊಲ್ಲ(ಯಾದವ) ಸಮಾಜ ಸೇವಾ ಸಂಘ ಉದ್ಘಾಟನೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಾರಾವಿ ಶ್ರೀ ಕೃಷ್ಣ ಹೋಟೆಲ್ ನ ಮಾಲಕ ಚಂದ್ರಕಾಂತ ಹೆಗ್ಡೆ ನಿಧನ

Suddi Udaya

ಹತ್ಯಡ್ಕ-ಅರಸಿನಮಕ್ಕಿ ಸರಕಾರಿ ಪ. ಪೂ. ಕಾಲೇಜಿಗೆ ಶೇ.96 ಫಲಿತಾಂಶ

Suddi Udaya

ಕೊಕ್ಕಡ ಜೆಸಿ ಸಾಮಾನ್ಯ ಸಭೆ: ವಾರ್ಷಿಕ ಕ್ರಿಯಾಯೋಜನೆ ಮಂಜೂರಾತಿ

Suddi Udaya

ಮೈಸೂರು ದಸರಾ ಸಿ.ಎಂ ಕಪ್ ನ ಸ್ನಾಚ್, ಕ್ಲೀನ್ ಮತ್ತು ಜೆರ್ಕ್ ನಲ್ಲಿ ನಿಡ್ಲೆಯ ಪ್ರತ್ಯುಷ್‌ ರವರಿಗೆ ಗೋಲ್ಡ್ ಮೆಡಲ್

Suddi Udaya

ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ: ಕಾಶಿಪಟ್ಣ ಸ.ಪ್ರೌ. ಶಾಲೆ ದ್ವಿತೀಯ ಸ್ಥಾನ

Suddi Udaya
error: Content is protected !!