July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಮಟ್ಟದ ಕ್ರೀಡಾಕೂಟದ ಗುಂಡೆಸತ ಸ್ಪರ್ಧೆ: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯ ಕು.ಜಾಹ್ನವಿ ಪ್ರಥಮ

ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕರ್ನಾಟಕ ಸರಕಾರ. ಇದರ ವತಿಯಿಂದ ಉಡುಪಿ ಜಿಲ್ಲೆಯ ಬ್ರಹ್ಮಾವರದ ಹೆಗ್ಗುಂಜೆ ರಾಜೀವ ಶೆಟ್ಟಿ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಜ. 11 , 12 ರಂದು ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಶೇಷ ಚೇತನ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕ್ರೀಡಾಕೂಟ “ವಿನ್ನರ” ದ 14ರ ವಯೋಮಾನದ ಬಾಲಕಿಯರ ಗುಂಡೆಸೆತ ಮತ್ತು ಈಟಿ ಎಸೆತ ಸ್ಪರ್ಧೆಯಲ್ಲಿ ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆ, ಬೆಳಾಲು ಇಲ್ಲಿನ ಎಂಟನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಜಾಹ್ನವಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ, ಗುಂಡೆಸೆತ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಈಟಿ ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.


ವಿಜೇತ ವಿದ್ಯಾರ್ಥಿನಿಯನ್ನು ಶಾಲೆಯ ಪರವಾಗಿ ಸನ್ಮಾನಿಸಲಾಯಿತು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಾನಂದ ತರಬೇತಿ ನೀಡಿದ್ದರು. ಹಾಗೂ ಬೆಳ್ತಂಗಡಿ ಬಿಐಇಆರ್‌ಟಿ  ಶ್ರೀಮತಿ ಸೀತಾ ಆರ್ ಶೇಟ್ ಮಾರ್ಗದರ್ಶನ ನೀಡಿದ್ದರು.

Related posts

ಉಜಿರೆ: ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ:

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಕ್ರೀಡೋತ್ಸವ

Suddi Udaya

ರಾಷ್ಟ್ರಮಟ್ಟದ ಇಂಡಿಯನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ಫೇರ್ (INSEF): ಉಜಿರೆ ಎಸ್.ಡಿ.ಎಮ್ ಶಾಲೆ, (ರಾಜ್ಯ ಪಠ್ಯಕ್ರಮ)ಯ ವಿದ್ಯಾರ್ಥಿಗಳಾದ ಅಧಿಶ್ ಬಿ.ಸಿ ಮತ್ತು ಆಲಾಪ್ ಎಂ ವಿಜ್ಞಾನದ ಸಂಶೋಧನೆ ಮಂಡಣೆ – ಗೌರವಾನ್ವಿತ ಪುರಸ್ಕಾರ

Suddi Udaya

ಹೀರ್ಯ “ಅಕ್ಷಯ ನಿಲಯ” ಗೃಹ ಪ್ರವೇಶ, ಭಜನಾ ಸೇವೆ ಹಾಗೂ ಯಕ್ಷಗಾನ ಬಯಲಾಟ

Suddi Udaya

ಬೆಳ್ತಂಗಡಿ ರಾಜಕೇಸರಿ ಟ್ರಸ್ಟ್ ವತಿಯಿಂದ ಮುಗುಳಿ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛಾಲಯ ಅಭಿಯಾನ

Suddi Udaya

ವೇಣೂರು: ಜೀರ್ಣೋದ್ಧಾರಗೊಳಿಸಿದ ತ್ಯಾಗಿಭವನ ಉದ್ಘಾಟನೆ

Suddi Udaya
error: Content is protected !!