37.2 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಷ್ಟೋತ್ಥಾನ ಪರಿಷತ್ತಿನ ಮಾಸಪತ್ರಿಕೆ ಉತ್ಥಾನ ಬಿಡುಗಡೆ

ಉಜಿರೆ: ರಾಷ್ಟೋತ್ಥಾನ ಪರಿಷತ್ತಿನ ಮಾಸಪತ್ರಿಕೆ ಉತ್ಥಾನ, ಸಂಘ@100 ರಾಷ್ಟ್ರೀಯ ಸ್ವಯಂಸೇವಕ ಸಂಘದ 100ನೇ ವರ್ಷದ ಪ್ರಯುಕ್ತ ಉತ್ಥಾನ ಪತ್ರಿಕೆಯನ್ನು ಜ.11 ರಂದು ಜನಾರ್ದನ ದೇವಸ್ಥಾನದ ಆಡಳಿತ ಮೋಕ್ತೇಸರರು ಶರತ್ ಕೃಷ್ಣ ಪಡ್ಡೆಟ್ನಾಯರು ಶ್ರೀ ಜನಾರ್ದನ ದೇವಸ್ಥಾನದ ವಠಾರದಲ್ಲಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪದ್ಮನಾಭ ಶೆಟ್ಟಿಗಾರ್, ಪುತ್ತೂರು ಜಿಲ್ಲಾ ಸಂಘಚಾಲಕರು ವಿನಯಚಂದ್ರ, ರಾಮದಾಸ್ ಭಂಡಾರ್‌ಕಾರ್ ಮತ್ತು ಪ್ರಶಾಂತ ಶೆಟ್ಟಿಗಾರ್, ಪುತ್ತೂರು ಜಿಲ್ಲಾ ಸಂಘ ಪ್ರಮುಖರು ಉಪಸ್ಥಿತರಿದ್ದರು.

ಈ ಪುಸ್ತಕದಲ್ಲಿ 27 ಲೇಖಕರಿಂದ ಪ್ರಕಟವಾದ ಲೇಖನಗಳನ್ನು ಒಳಗೊಂಡಿರುತ್ತದೆ.

Related posts

ಎ.14 ರವರೆಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಡೈಮಂಡ್ ಹಬ್ಬ

Suddi Udaya

ಶಿಬಾಜೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಯೋಗ ತರಬೇತಿಯ ಮಾಹಿತಿ ಕಾರ್ಯಕ್ರಮ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಧ್ಯಾನದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಶಿಶಿಲ ಶೌರ್ಯ ವಿಪತ್ತು ತಂಡದ ಕೆಲಸ ಕಾರ್ಯಗಳನ್ನು ಮೆಚ್ಚಿ ಜೀವರಕ್ಷಕ ಪರಿಕರಗಳನ್ನು ಕೊಡುಗೆಯಾಗಿ ನೀಡಿದ ಎಸ್ ಎಂ ಶಿವಪ್ರಕಾಶ್

Suddi Udaya

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಸೋಮಶೇಖರ ರವರಿಗೆ ಚಿಕಿತ್ಸಾ ನೆರವು

Suddi Udaya
error: Content is protected !!