April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧ.ಗ್ರಾ.ಯೋ. ಕಣಿಯೂರು ವಲಯದ ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಕುರಾಯ ಶ್ರೀ ಸದಾಶಿವ ದೇವರ ಸನ್ನಿಧಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ಮೈರೋಳ್ತಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಕಣಿಯೂರು ವಲಯದ ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಮಕರ ಸಂಕ್ರಾಂತಿ ಪ್ರಯುಕ್ತ ಕುರಾಯ ಶ್ರೀ ಸದಾಶಿವ ದೇವರ ಸನ್ನಿಧಿಯಲ್ಲಿ ಧಾರ್ಮಿಕ ಶ್ರದ್ದಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ವನ್ನು ನಡೆಸಲಾಯಿತು.


ದೇವಾಲಯದ ಒಳಾoಗಣವನ್ನು ಗುಡಿಸಿ ತೊಳೆದು ಸ್ವಚ್ಚ ಗೊಳಿಸಲಾಯಿತು. ಮತ್ತು ದೇವಾಲಯದ ಹೊರಾoಗಣದಲ್ಲಿ ಬೆಳೆದಿದ್ದ ಹುಲ್ಲು ಗಿಡಗಂಟಿಗಳನ್ನು ತೆಗೆದು ಗುಡಿಸಿ ಸ್ವಚ್ಛಗೊಳಿಸಲಾಯಿತು.

ಶ್ರಮದಾನದಲ್ಲಿ ದೇವಸ್ಥಾನ ದ ವ್ಯವಸ್ಥಾಪನ ಸಮಿತಿ ಯ ಅಧ್ಯಕ್ಷ ಬಾಬು ಗೌಡ, ಒಕ್ಕೂಟದ ಅಧ್ಯಕ್ಷ ಸುಂದರ ಪೂಜಾರಿ, ನಿಕಟ ಪೂರ್ವ ಅಧ್ಯಕ್ಷ ಕೃಷ್ಣಯ್ಯ ಆಚಾರ್ಯ, ಒಕ್ಕೂಟ ದ ಪದಾಧಿಕಾರಿಗಳು, ಸೇವಾಪ್ರತಿನಿಧಿ ಶ್ರೀಮತಿ ಚಂದ್ರಕಲಾ ಹಾಗೂ ಒಕ್ಕೂಟದ ಸದಸ್ಯರು ಭಾಗವಹಿಸಿದರು.

Related posts

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಪಾರೆಂಕಿ ಬಿಸಿಎಂ ಹಾಸ್ಟೆಲ್ ಗೆ ಟಿ.ವಿ. ಕೊಡುಗೆ

Suddi Udaya

ಉಜಿರೆ ಮಾಚಾರು ಗುಂಡಿಕಂಡ ಮಣಿಕ್ಕೆ ಎಂಬಲ್ಲಿ ಬಾಬು ಎಂಬವರ ಮನೆಗೆ ಬಡಿದ ಸಿಡಿಲು: ಮನೆಯ ಮೀಟರ್ ಬೋರ್ಡ್, ಗೋಡೆ ಸಹಿತ, ಶೀಟ್ ಗೆ ಹಾನಿ

Suddi Udaya

ತೆಂಕಕಾರಂದೂರು: ಶ್ರೀರಾಗ ಸಂಗೀತ ಶಾಲೆ ಶುಭಾರಂಭ

Suddi Udaya

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಪಡಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳ ಕಾರ್ಯಾಚರಣೆ: ನೌಷದ್ ತಂಗಿ, ತಾಯಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ ಚೈನೈನಿಂದ ಬಂದ ಡಿವೈಎಸ್ಪಿ ವಿಘ್ನೇಶ್ ನೇತೃತ್ವದ ತಂಡ

Suddi Udaya

ಮದ್ದಡ್ಕ ಶ್ರೀರಾಮ ನವಮಿ ಉತ್ಸವ ಪ್ರಯುಕ್ತ ನಡೆಯುವ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹಿಂದೂಗಳ ತೆರಿಗೆ ಹಿಂದೂಗಳಿಗೆ ಸಲ್ಲಬೇಕು: ಶಾಸಕ ಹರೀಶ್ ಪೂಂಜ

Suddi Udaya
error: Content is protected !!