23.3 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳ ಬೇಲಿ ತೆರವು: ಸಂರಕ್ಷಿಸಲಾಗಿದ್ದ ಗಿಡಗಳನ್ನು ಸಾಕು ಪ್ರಾಣಿಗಳು ತಿಂದು ನಾಶ

ಕೊಕ್ಕಡ: ಇಲ್ಲಿಯ ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳಿಗೆ ಬೇಲಿಯನ್ನು ಅಳವಡಿಸಿದ್ದು, ಏಕಾಏಕಿ ಆ ಬೇಲಿಯನ್ನು ಯಾರೋ ಕಿತ್ತೆಸೆದ ಘಟನೆ ಜ.11 ರಂದು ನಡೆದಿದೆ.

ಪರಿಸರ ದಿನಾಚರಣೆಯ ಅಂಗವಾಗಿ ಶ್ರೀ ಕ್ಷೇತ್ರ ಸೌತಡ್ಕದಲ್ಲಿ ಸುಮಾರು 250ಕ್ಕೂ ಹೆಚ್ಚಿನ ನೆಟ್ಟ ಗಿಡಗಳಿಗೆ ಬೇಲಿ ಹಾಕಿ ಸಂರಕ್ಷಿಸಲಾಗಿತ್ತು ಆದರೆ ಯಾರೋ ಬೇಲಿಯನ್ನು ಕಿತ್ತೆಸೆದಿದ್ದು, ಸಂರಕ್ಷಿಸಲಾಗಿದ್ದ ಗಿಡಗಳನ್ನು ಆಡು, ದನಗಳು ಹಾಗೂ ಇತರ ಸಾಕು ಪ್ರಾಣಿಗಳು ತಿಂದು ನಾಶ ಮಾಡಿದೆ.

ಈ ಬಗ್ಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಪ್ರಶಾಂತ್ ಪೂವಾಜೆ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಹಿರಿಯ ಗುಮಾಸ್ತ ಹಾಗೂ ದೇವಸ್ಥಾನಕ್ಕೆ ಸಂಬಂಧಪಟ್ಟ ಇತರನ್ನು ಸಂಪರ್ಕಿಸಿದಾಗ ಇದರ ಬಗ್ಗೆ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.

Related posts

ಜೇಸಿಐ ಬೆಳ್ತಂಗಡಿ ಮಂಜುಶ್ರೀಯ ಆಜ್ಞಾ- ಅರಿವಿನ ಧ್ಯಾನ ಕಾರ್ಯಕ್ರಮ ಸಂಪನ್ನ

Suddi Udaya

ಕೊಕ್ಕಡ: ಕೆಂಗುಡೇಲು ನಿವಾಸಿ ಪೂವಣಿ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳಾಲು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಕುತ್ಲೂರು ಅಂಗನವಾಡಿ ಕೇಂದ್ರಕ್ಕೆ ಟಿ.ವಿ. ಮತ್ತು ಇಂಟರ್ನೆಟ್ ಕೊಡುಗೆ

Suddi Udaya

ಧರ್ಮಸ್ಥಳದಲ್ಲಿ ಗೀತ ನೃತ್ಯಾಲಯ ವಾರ್ಷಿಕೋತ್ಸವ

Suddi Udaya

ಉಜಿರೆ : ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಸಂಭ್ರಮಾಚರಣೆ ಪ್ರಯುಕ್ತ ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!