24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳ ಬೇಲಿ ತೆರವು: ಸಂರಕ್ಷಿಸಲಾಗಿದ್ದ ಗಿಡಗಳನ್ನು ಸಾಕು ಪ್ರಾಣಿಗಳು ತಿಂದು ನಾಶ

ಕೊಕ್ಕಡ: ಇಲ್ಲಿಯ ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳಿಗೆ ಬೇಲಿಯನ್ನು ಅಳವಡಿಸಿದ್ದು, ಏಕಾಏಕಿ ಆ ಬೇಲಿಯನ್ನು ಯಾರೋ ಕಿತ್ತೆಸೆದ ಘಟನೆ ಜ.11 ರಂದು ನಡೆದಿದೆ.

ಪರಿಸರ ದಿನಾಚರಣೆಯ ಅಂಗವಾಗಿ ಶ್ರೀ ಕ್ಷೇತ್ರ ಸೌತಡ್ಕದಲ್ಲಿ ಸುಮಾರು 250ಕ್ಕೂ ಹೆಚ್ಚಿನ ನೆಟ್ಟ ಗಿಡಗಳಿಗೆ ಬೇಲಿ ಹಾಕಿ ಸಂರಕ್ಷಿಸಲಾಗಿತ್ತು ಆದರೆ ಯಾರೋ ಬೇಲಿಯನ್ನು ಕಿತ್ತೆಸೆದಿದ್ದು, ಸಂರಕ್ಷಿಸಲಾಗಿದ್ದ ಗಿಡಗಳನ್ನು ಆಡು, ದನಗಳು ಹಾಗೂ ಇತರ ಸಾಕು ಪ್ರಾಣಿಗಳು ತಿಂದು ನಾಶ ಮಾಡಿದೆ.

ಈ ಬಗ್ಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಪ್ರಶಾಂತ್ ಪೂವಾಜೆ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಹಿರಿಯ ಗುಮಾಸ್ತ ಹಾಗೂ ದೇವಸ್ಥಾನಕ್ಕೆ ಸಂಬಂಧಪಟ್ಟ ಇತರನ್ನು ಸಂಪರ್ಕಿಸಿದಾಗ ಇದರ ಬಗ್ಗೆ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.

Related posts

ಶ್ರದ್ಧಾಕೇಂದ್ರಗಳಲ್ಲಿ “ದೇವವೃಕ್ಷ” ನೆಡುವ ಅಭಿಯಾನಕ್ಕೆ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಪುಂಜಾಲಕಟ್ಟೆ ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದ ಉಜಿರೆಯ ಎಸ್.ಡಿ.ಎಂ. ಆಂ.ಮಾ. ಶಾಲೆ ಸ್ಕೌಟ್ ಮಾಸ್ಟರ್ ಕಿರಣ್‌ರಾಜ್ ಕೆ. ಆರ್.

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ

Suddi Udaya

ಬಿಜೆಪಿ ಯುವಮೋರ್ಚಾ ನಾರಾವಿ ಮಹಾ ಶಕ್ತಿಕೇಂದ್ರದ ಸಂಚಾಲಕರಾಗಿ ಹರೀಶ್ ಕಾಶಿಪಟ್ಣ

Suddi Udaya
error: Content is protected !!