23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಟ್ಲಾಜೆ ಇದರ ವತಿಯಿಂದ ಗಣರಾಜ್ಯೋತ್ಸವ ಆಚರಣೆ ಹಾಗೂ ವಾರ್ಷಿಕ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಳಂಜ: ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ, ಹಾಗೂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಟ್ಲಾಜೆ ಇದರ ವತಿಯಿಂದ 76ನೇ ಗಣರಾಜ್ಯೋತ್ಸವ ಆಚರಣೆ ಹಾಗೂ ವಾರ್ಷಿಕ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ದಿನೇಶ್ ಬಿ ಕೆ ಸಂತ ಅಂತೋನಿ ಕಾಲೇಜ್ ನಾರಾವಿ ಕನ್ನಡ ಉಪನ್ಯಾಸಕರು, ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಸರ್ವೋದಯ ಫ್ರೆಂಡ್ಸ್ ನ ಗೌರವ ಸಲಹೆಗಾರರು ಸತೀಶ್ ರೈ ಬಾರ್ದಡ್ಕ, ಶಾಲಾ ಮುಖ್ಯೋಪಾಧ್ಯಾಯರು ಪ್ರಮೋದ್ , ಅಶ್ರಫ್ ಕಾವಾಡಿ , ಚಿತ್ರನ್ ಕೊಂಗುಳ, ಶಾಲಾ ಸಮಿತಿ ಅಧ್ಯಕ್ಷರು ಸಂತೋಷ್ ಕೊಂಗಲ, ಸರ್ವೋದಯ ಫ್ರೆಂಡ್ಸ್ ಅಧ್ಯಕ್ಷರು ಸುರೇಶ್ ಪೂಜಾರಿ ಹೆವಾ ರವರು ಮಾತನಾಡಿ ಎಲ್ಲರಿಗೂ ಶುಭ ಹಾರೈಸಿದರು,

ಈ ಸಂದರ್ಭದಲ್ಲಿ ಕ್ರಿಕೆಟ್ ಪಂದ್ಯಾಟವನ್ನು ನಡೆಸಲಾಯಿತು. ಕಾರ್ಯಕ್ರಮ ನಿರೂಪಣೆಯನ್ನು ಹರೀಶ್ ವೈ ಚಂದ್ರಮ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ನಡೆಸಿಕೊಟ್ಟರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಿಂದೂ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ ಅಳವಡಿಸಲು ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

6 ವರ್ಷದ ಮಗುವಿನ ಪ್ರಾಣ ಕಾಪಾಡಲು ಮಂಗಳೂರಿನಿಂದ ಚೆನ್ನೈ ಗೆ ಆ್ಯಂಬುಲೆನ್ಸ್ ನಲ್ಲಿ ನಿರಂತರ 14 ಗಂಟೆ ಪ್ರಯಾಣ, ಮಚ್ಚಿನದ ವೀರಕೇಸರಿ ಆ್ಯಂಬುಲೆನ್ಸ್ ಚಾಲಕ ದೀಕ್ಷಿತ್ ರಿಗೆ ಸಾರ್ವಜನಿಕರಿಂದ ಶ್ಲಾಘನೆ

Suddi Udaya

ಕಾಂಗ್ರೆಸ್ ಸರ್ಕಾರ ಬಂದ ನಂತರ ಅಭಿವೃದ್ಧಿ ಶೂನ್ಯ : ಪ್ರತಾಪ್ ಸಿಂಹ ನಾಯಕ್

Suddi Udaya

ಬೆಳ್ತಂಗಡಿ: ಮ್ಯಾಟ್ರಿಕ್ಸ್ ಹೋಂಡಾ ಬಳಿ ಮರ ಬಿದ್ದು ಹಾನಿ

Suddi Udaya

ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ದಳದಿಂದ ‘ಸರ್ವ ಧರ್ಮ ‘ ಪ್ರಾರ್ಥನೆ

Suddi Udaya

ಮುಂಡಾಜೆ ಶ್ರೀ ಪರಶುರಾಮ ಭಜನಾ ಸಂಘದಿಂದ ಕೊಡ್ಯಡ್ಕ ಹೊಸನಾಡು ಕ್ಷೇತ್ರದಲ್ಲಿ ಭಜನಾ ಕಾರ್ಯಕ್ರಮ

Suddi Udaya
error: Content is protected !!