April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ ಜಿ. ಪಂ. ಹಿ. ಪ್ರಾ ಶಾಲಾ ಎಸ್.ಡಿ.ಎಮ್.ಸಿ ಹಾಗೂ ಪೋಷಕರ ಸಭೆ

ಕಡಿರುದ್ಯಾವರ : ದ. ಕ. ಜಿ. ಪಂ ಹಿ. ಪ್ರಾ ಶಾಲೆ ಕಡಿರುದ್ಯಾವರ ದಲ್ಲಿ ಶಾಲಾ ಎಸ್.ಡಿ.ಎಮ್.ಸಿ ಹಾಗೂ ಪೋಷಕರ ಸಭೆಯು ಜ.11 ರಂದು ನಡೆಸಲಾಯಿತು.


ಈ ವೇಳೆ ಶಾಲೆಯ ಹಿರಿಯ ವಿದ್ಯಾರ್ಥಿಗಳು ಹಾಗೂ ಊರಿನವರ ಸಹಕಾರದಿಂದ ಶಾಲೆಗೆ ಹಾಗೂ ಮಕ್ಕಳಿಗೆ ವಿವಿಧ ವಸ್ತುಗಳನ್ನ ಕೊಡುಗೆಯಾಗಿ ನೀಡಲಾಯಿತು..


ದಾನಿಗಳಾದ ನವೀನ್ ಕಾನರ್ಪ ರವರು ಮಕ್ಕಳಿಗೆ ಐಡಿ ಕಾರ್ಡ್, ರೇಖಾ ಅರಮನೆ ಹಿತ್ಲು ರವರು ಮಕ್ಕಳಿಗೆ ಟೈ ಹಾಗೂ ಬೆಲ್ಟ್, ಸತೀಶ್ ಗೌಡ ಎರ್ಮಾಲ್ ಪಾಲ್ಕೆ, ಪವಿತ್ರಗೌಡ ಸಾಲ್ ಪಿಲ, ರೂಪಲತಾ ಗೌಡ ಸಾಲ್ ಪಿಲ ರವರು ಮಕ್ಕಳಿಗೆ ಶುದ್ಧ ಕುಡಿಯುವ ನೀರಿನ ಫಿಲ್ಟರ್, ಚಂದ್ರಶೇಖರ್ ಶ್ರೀಮತಿ ಸವಿತಾ ಗಜಂತೋಡಿ ಭಾರತೀಯ ಸೈನಿಕರು ಶಾಲೆಗೆ ಗಾಡ್ರೇಜ್ ಬೀರು ನೀಡಿದರು.


ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಶ್ರೀನಿವಾಸ್ ಗೌಡ, ಎಸ್.ಡಿ.ಎಮ್.ಸಿ ಉಪಾಧ್ಯಕ್ಷೆ ಸರಸ್ವತಿ, ಸದ್ಯಸರು, ಶಾಲಾ ಪ್ರಭಾರ ಮುಖ್ಯ ಶಿಕ್ಷಕ ಪ್ರದೀಪ್ ಎಮ್, ಶಾಲೆಯ ಹಿರಿಯ ವಿದ್ಯಾರ್ಥಿ ನಾರಾಯಣ , ಶಾಲಾ ಶಿಕ್ಷಕಿಯರಾದ ಶ್ರೀಮತಿ ಅಸ್ಮಿತಾ , ಶ್ರೀಮತಿ ನಮಿತಾ, ಕುಮಾರಿ ಅನಿತಾ, ಶ್ರೀಮತಿ ಕೀರ್ತಿಕಾ ಹಾಗೂ ಶಾಲಾ ಮಕ್ಕಳ ಪೋಷಕರು, ಮಕ್ಕಳು ಉಪಸ್ಥಿತರಿದ್ದರು.

Related posts

ರಾಜಕೀಯ ಪ್ರೇರಿತವಾಗಿ ಶಾಸಕ ಹರೀಶ್ ಪೂಂಜರನ್ನು ಪೊಲೀಸರು ಬಂಧಿಸಿದರೆ ಉಗ್ರ ಹೋರಾಟ: ಕಟೀಲ್

Suddi Udaya

ಬೆಂದ್ರಾಳ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಇಂದಬೆಟ್ಟು ವಲಯದ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ವಲಯ ಸಭೆ

Suddi Udaya

ಜಲಪಾತ ವೀಕ್ಷಣೆ ಹಾಗೂ ಗಡಾಯಿಕಲ್ಲು ಚಾರಣಕ್ಕೆ ನಿರ್ಬಂಧ

Suddi Udaya

ಹರೀಶ್ ಪೂಂಜರವರ ಗೆಲುವಿಗಾಗಿ ಅಭಿಮಾನಿಗಳಿಂದ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆಯ ಸಂಕಲ್ಪ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಪುರುಷರ ತ್ರೋಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!