23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ ಜಿ. ಪಂ. ಹಿ. ಪ್ರಾ ಶಾಲಾ ಎಸ್.ಡಿ.ಎಮ್.ಸಿ ಹಾಗೂ ಪೋಷಕರ ಸಭೆ

ಕಡಿರುದ್ಯಾವರ : ದ. ಕ. ಜಿ. ಪಂ ಹಿ. ಪ್ರಾ ಶಾಲೆ ಕಡಿರುದ್ಯಾವರ ದಲ್ಲಿ ಶಾಲಾ ಎಸ್.ಡಿ.ಎಮ್.ಸಿ ಹಾಗೂ ಪೋಷಕರ ಸಭೆಯು ಜ.11 ರಂದು ನಡೆಸಲಾಯಿತು.


ಈ ವೇಳೆ ಶಾಲೆಯ ಹಿರಿಯ ವಿದ್ಯಾರ್ಥಿಗಳು ಹಾಗೂ ಊರಿನವರ ಸಹಕಾರದಿಂದ ಶಾಲೆಗೆ ಹಾಗೂ ಮಕ್ಕಳಿಗೆ ವಿವಿಧ ವಸ್ತುಗಳನ್ನ ಕೊಡುಗೆಯಾಗಿ ನೀಡಲಾಯಿತು..


ದಾನಿಗಳಾದ ನವೀನ್ ಕಾನರ್ಪ ರವರು ಮಕ್ಕಳಿಗೆ ಐಡಿ ಕಾರ್ಡ್, ರೇಖಾ ಅರಮನೆ ಹಿತ್ಲು ರವರು ಮಕ್ಕಳಿಗೆ ಟೈ ಹಾಗೂ ಬೆಲ್ಟ್, ಸತೀಶ್ ಗೌಡ ಎರ್ಮಾಲ್ ಪಾಲ್ಕೆ, ಪವಿತ್ರಗೌಡ ಸಾಲ್ ಪಿಲ, ರೂಪಲತಾ ಗೌಡ ಸಾಲ್ ಪಿಲ ರವರು ಮಕ್ಕಳಿಗೆ ಶುದ್ಧ ಕುಡಿಯುವ ನೀರಿನ ಫಿಲ್ಟರ್, ಚಂದ್ರಶೇಖರ್ ಶ್ರೀಮತಿ ಸವಿತಾ ಗಜಂತೋಡಿ ಭಾರತೀಯ ಸೈನಿಕರು ಶಾಲೆಗೆ ಗಾಡ್ರೇಜ್ ಬೀರು ನೀಡಿದರು.


ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಶ್ರೀನಿವಾಸ್ ಗೌಡ, ಎಸ್.ಡಿ.ಎಮ್.ಸಿ ಉಪಾಧ್ಯಕ್ಷೆ ಸರಸ್ವತಿ, ಸದ್ಯಸರು, ಶಾಲಾ ಪ್ರಭಾರ ಮುಖ್ಯ ಶಿಕ್ಷಕ ಪ್ರದೀಪ್ ಎಮ್, ಶಾಲೆಯ ಹಿರಿಯ ವಿದ್ಯಾರ್ಥಿ ನಾರಾಯಣ , ಶಾಲಾ ಶಿಕ್ಷಕಿಯರಾದ ಶ್ರೀಮತಿ ಅಸ್ಮಿತಾ , ಶ್ರೀಮತಿ ನಮಿತಾ, ಕುಮಾರಿ ಅನಿತಾ, ಶ್ರೀಮತಿ ಕೀರ್ತಿಕಾ ಹಾಗೂ ಶಾಲಾ ಮಕ್ಕಳ ಪೋಷಕರು, ಮಕ್ಕಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ಅಧ್ಯಕ್ಷರಾಗಿ ವಾಲ್ಟರ್ ಸಿಕ್ವೇರಾ ಆಯ್ಕೆ

Suddi Udaya

ಮಾ.16: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಹಿಳಾ ಉದ್ಯಮಿಗಳ ಕಾರ್ಯಾಗಾರ

Suddi Udaya

ಪರ್ಯಾಯ ಶ್ರೀ ಶೀರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಉಜಿರೆಯಲ್ಲಿ ಪೌರ ಸನ್ಮಾನ:ಕೃಷ್ಣನ ಆರಾಧನೆಯಿಂದ ಸಂಕಷ್ಟಗಳು ದೂರ: ಶ್ರೀ ವೇದವರ್ಧನ ತೀರ್ಥ ಶ್ರೀಪಾದರು :ಹಿಂದೂ‌ ಸಮಾಜಕ್ಕೆ ಶಕ್ತಿಯಾಗಿ,ಬೆಳ್ತಂಗಡಿ ತಾಲೂಕಿನ ಜನತೆಗೆ ಸದಾ ಆಶೀರ್ವಾದವಿರಲಿ: ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಕಣಿಯೂರು ವಲಯದ ನೂತನ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ನಿವೃತ್ತ ಸೈನಿಕ ಅಶೋಕ್ ಪಿ.ಎಲ್ ರವರಿಗೆ ಕಣಿಯೂರು ವಲಯದ ಮೊಗ್ರು ಒಕ್ಕೂಟದ ವತಿಯಿಂದ ಸನ್ಮಾನ

Suddi Udaya
error: Content is protected !!