July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ ಜಿ. ಪಂ. ಹಿ. ಪ್ರಾ ಶಾಲಾ ಎಸ್.ಡಿ.ಎಮ್.ಸಿ ಹಾಗೂ ಪೋಷಕರ ಸಭೆ

ಕಡಿರುದ್ಯಾವರ : ದ. ಕ. ಜಿ. ಪಂ ಹಿ. ಪ್ರಾ ಶಾಲೆ ಕಡಿರುದ್ಯಾವರ ದಲ್ಲಿ ಶಾಲಾ ಎಸ್.ಡಿ.ಎಮ್.ಸಿ ಹಾಗೂ ಪೋಷಕರ ಸಭೆಯು ಜ.11 ರಂದು ನಡೆಸಲಾಯಿತು.


ಈ ವೇಳೆ ಶಾಲೆಯ ಹಿರಿಯ ವಿದ್ಯಾರ್ಥಿಗಳು ಹಾಗೂ ಊರಿನವರ ಸಹಕಾರದಿಂದ ಶಾಲೆಗೆ ಹಾಗೂ ಮಕ್ಕಳಿಗೆ ವಿವಿಧ ವಸ್ತುಗಳನ್ನ ಕೊಡುಗೆಯಾಗಿ ನೀಡಲಾಯಿತು..


ದಾನಿಗಳಾದ ನವೀನ್ ಕಾನರ್ಪ ರವರು ಮಕ್ಕಳಿಗೆ ಐಡಿ ಕಾರ್ಡ್, ರೇಖಾ ಅರಮನೆ ಹಿತ್ಲು ರವರು ಮಕ್ಕಳಿಗೆ ಟೈ ಹಾಗೂ ಬೆಲ್ಟ್, ಸತೀಶ್ ಗೌಡ ಎರ್ಮಾಲ್ ಪಾಲ್ಕೆ, ಪವಿತ್ರಗೌಡ ಸಾಲ್ ಪಿಲ, ರೂಪಲತಾ ಗೌಡ ಸಾಲ್ ಪಿಲ ರವರು ಮಕ್ಕಳಿಗೆ ಶುದ್ಧ ಕುಡಿಯುವ ನೀರಿನ ಫಿಲ್ಟರ್, ಚಂದ್ರಶೇಖರ್ ಶ್ರೀಮತಿ ಸವಿತಾ ಗಜಂತೋಡಿ ಭಾರತೀಯ ಸೈನಿಕರು ಶಾಲೆಗೆ ಗಾಡ್ರೇಜ್ ಬೀರು ನೀಡಿದರು.


ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಶ್ರೀನಿವಾಸ್ ಗೌಡ, ಎಸ್.ಡಿ.ಎಮ್.ಸಿ ಉಪಾಧ್ಯಕ್ಷೆ ಸರಸ್ವತಿ, ಸದ್ಯಸರು, ಶಾಲಾ ಪ್ರಭಾರ ಮುಖ್ಯ ಶಿಕ್ಷಕ ಪ್ರದೀಪ್ ಎಮ್, ಶಾಲೆಯ ಹಿರಿಯ ವಿದ್ಯಾರ್ಥಿ ನಾರಾಯಣ , ಶಾಲಾ ಶಿಕ್ಷಕಿಯರಾದ ಶ್ರೀಮತಿ ಅಸ್ಮಿತಾ , ಶ್ರೀಮತಿ ನಮಿತಾ, ಕುಮಾರಿ ಅನಿತಾ, ಶ್ರೀಮತಿ ಕೀರ್ತಿಕಾ ಹಾಗೂ ಶಾಲಾ ಮಕ್ಕಳ ಪೋಷಕರು, ಮಕ್ಕಳು ಉಪಸ್ಥಿತರಿದ್ದರು.

Related posts

ಪಡಂಗಡಿ: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya

ಉಜಿರೆ : ಸುರ್ಯ ರಸ್ತೆಯಲ್ಲಿ ಬೃಹತ್ ಗಾತ್ರದ ಅಪಾಯಕಾರಿ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಸಪ್ರಶ್ನೆ ಸ್ಪರ್ಧೆ

Suddi Udaya

ಶಿಶಿಲ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಮನೆಯ ಮೇಲ್ಛಾವಣಿ ದುರಸ್ತಿ

Suddi Udaya
error: Content is protected !!