30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ ಜಿ. ಪಂ. ಹಿ. ಪ್ರಾ ಶಾಲಾ ಎಸ್.ಡಿ.ಎಮ್.ಸಿ ಹಾಗೂ ಪೋಷಕರ ಸಭೆ

ಕಡಿರುದ್ಯಾವರ : ದ. ಕ. ಜಿ. ಪಂ ಹಿ. ಪ್ರಾ ಶಾಲೆ ಕಡಿರುದ್ಯಾವರ ದಲ್ಲಿ ಶಾಲಾ ಎಸ್.ಡಿ.ಎಮ್.ಸಿ ಹಾಗೂ ಪೋಷಕರ ಸಭೆಯು ಜ.11 ರಂದು ನಡೆಸಲಾಯಿತು.


ಈ ವೇಳೆ ಶಾಲೆಯ ಹಿರಿಯ ವಿದ್ಯಾರ್ಥಿಗಳು ಹಾಗೂ ಊರಿನವರ ಸಹಕಾರದಿಂದ ಶಾಲೆಗೆ ಹಾಗೂ ಮಕ್ಕಳಿಗೆ ವಿವಿಧ ವಸ್ತುಗಳನ್ನ ಕೊಡುಗೆಯಾಗಿ ನೀಡಲಾಯಿತು..


ದಾನಿಗಳಾದ ನವೀನ್ ಕಾನರ್ಪ ರವರು ಮಕ್ಕಳಿಗೆ ಐಡಿ ಕಾರ್ಡ್, ರೇಖಾ ಅರಮನೆ ಹಿತ್ಲು ರವರು ಮಕ್ಕಳಿಗೆ ಟೈ ಹಾಗೂ ಬೆಲ್ಟ್, ಸತೀಶ್ ಗೌಡ ಎರ್ಮಾಲ್ ಪಾಲ್ಕೆ, ಪವಿತ್ರಗೌಡ ಸಾಲ್ ಪಿಲ, ರೂಪಲತಾ ಗೌಡ ಸಾಲ್ ಪಿಲ ರವರು ಮಕ್ಕಳಿಗೆ ಶುದ್ಧ ಕುಡಿಯುವ ನೀರಿನ ಫಿಲ್ಟರ್, ಚಂದ್ರಶೇಖರ್ ಶ್ರೀಮತಿ ಸವಿತಾ ಗಜಂತೋಡಿ ಭಾರತೀಯ ಸೈನಿಕರು ಶಾಲೆಗೆ ಗಾಡ್ರೇಜ್ ಬೀರು ನೀಡಿದರು.


ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಶ್ರೀನಿವಾಸ್ ಗೌಡ, ಎಸ್.ಡಿ.ಎಮ್.ಸಿ ಉಪಾಧ್ಯಕ್ಷೆ ಸರಸ್ವತಿ, ಸದ್ಯಸರು, ಶಾಲಾ ಪ್ರಭಾರ ಮುಖ್ಯ ಶಿಕ್ಷಕ ಪ್ರದೀಪ್ ಎಮ್, ಶಾಲೆಯ ಹಿರಿಯ ವಿದ್ಯಾರ್ಥಿ ನಾರಾಯಣ , ಶಾಲಾ ಶಿಕ್ಷಕಿಯರಾದ ಶ್ರೀಮತಿ ಅಸ್ಮಿತಾ , ಶ್ರೀಮತಿ ನಮಿತಾ, ಕುಮಾರಿ ಅನಿತಾ, ಶ್ರೀಮತಿ ಕೀರ್ತಿಕಾ ಹಾಗೂ ಶಾಲಾ ಮಕ್ಕಳ ಪೋಷಕರು, ಮಕ್ಕಳು ಉಪಸ್ಥಿತರಿದ್ದರು.

Related posts

ಜೋಯಾಲುಕ್ಕಾಸ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಮನೆ ಹಸ್ತಾಂತರ

Suddi Udaya

ಜೂ5: ಸಿರಿಕನ್ನಡ ವಾಹಿನಿಯಲ್ಲಿ ‘ಸಖತ್ ಜೋಡಿ’ ರಿಯಾಲಿಟಿ ಶೋ ನಿರೂಪಕನಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ

Suddi Udaya

ಆದಿವಾಸಿಗಳ ಪ್ರಶ್ನೆಗಳಿಗೆ ಸರಕಾರದ ಸ್ಪಂದನೆ: ಬಜೆಟ್ ನ ಕೆಲವು ಅಂಶಗಳಿಗೆ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸ್ವಾಗತ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ವತಿಯಿಂದ ನೀಟ್ ಸಾಧಕ ಆದಿತ್ ಜೈನ್ ಗೆ ಸನ್ಮಾನ

Suddi Udaya

ಫೆ.21: ಗೆಳೆಯರ ಬಳಗ ನೇರೋಳ್ದ್ ಪಲ್ಕೆ ಮುರ ವತಿಯಿಂದ 13ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Suddi Udaya
error: Content is protected !!