38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ : ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಪಜಿರಡ್ಕ ದೇವಸ್ಥಾನದಲ್ಲಿ ಶ್ರಮದಾನ

ಕಲ್ಮಂಜ : ಬೆಳ್ತಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶ್ರದ್ದಾ ಕೇಂದ್ರದಡಿಯಲ್ಲಿ ಪಜಿರಡ್ಕ ದೇವಸ್ಥಾನದ ಆವರಣದ ಸ್ವಚ್ಛತೆ ಕಾರ್ಯಕ್ರಮವು ಜ.12 ರಂದು ನಡೆಯಿತು.

ಈ ಸಂದರ್ಭದಲ್ಲಿ ಸತ್ಯನಪಳಿಕೆ ಒಕ್ಕೂಟ ಅಧ್ಯಕ್ಷರು, ಪಜಿರಡ್ಕ ದೇವಸ್ಥಾನದ ಮಾಜಿ ಅಧ್ಯಕ್ಷರುಗಳಾದ ಕೃಷ್ಣಪ್ಪ ಗುಡಿಗಾರ್, ತುಕಾರಾಮ ಸಾಲಿಯಾನ್, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ರವಿಕುಮಾರ್ ಭಟ್, ಕಲ್ಮಂಜ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಮಲಾ, ಸತ್ಯನಪಲಿಕೆ ಒಕ್ಕೂಟದ ಸದಸ್ಯರು, ಶೌರ್ಯ ಘಟಕದ ಸ್ವಯಂಸೇವಕರು, ಊರಿನ ಗ್ರಾಮಸ್ಥರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗಿಯಾದರು.

Related posts

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮ

Suddi Udaya

ಕಿಟ್ ಹಂಚುವ ವಿಚಾರದಲ್ಲಿ ಹೊಡೆದಾಟ: ಎರಡು ತಂಡಗಳಿಂದ ಪೊಲೀಸರಿಗೆ ದೂರು

Suddi Udaya

ಕನ್ಯಾಡಿ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಮನೀಶ್, ಕಾರ್ಯದರ್ಶಿ ಶ್ರೇಯಸ್ಸು

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಮನೆಗೊಂದು ಗ್ರಂಥಾಲಯ ಕರಪತ್ರ ಬಿಡುಗಡೆ

Suddi Udaya
error: Content is protected !!